ಕೋರ್ಟ್ ವಿರುದ್ಧ ದನಿ ಎತ್ತಿ ಪ್ರತಿಭಟನೆಗಿಳಿದಿದ್ದ ಜಿಲ್ಲಾ ವಕೀಲರ ಸಂಘದವರನ್ನು ಶುಕ್ರವಾರ ಸಂಘದ ಕಚೇರಿಯಲ್ಲಿ ಭೇಟಿ ನೀಡಿ ಮಾತನಾಡಿದ ಅವರು, ‘ಕಾನೂನು ವ್ಯಾಪ್ತಿ ಮೀರಿದ ಇಂತಹ ಸ್ವೇಚ್ಛಾಚಾರದ ನಿರ್ಧಾರದಿಂದ ಸಮಸ್ಯೆಗಳು ಹೆಚ್ಚುತ್ತವೆಯೇ ಹೊರತು, ಕಡಿಮೆಯಾಗುವುದಿಲ್ಲ. ಈ ಕುರಿತು, ನೀವು ವಿಧಾನಸಭೆಯ ಅಧಿವೇಶನದಲ್ಲಿ ಪ್ರಸ್ತಾಪಿಸುವೆ. ನಿಮ್ಮ ಹೋರಾಟಕ್ಕೆ ಜೊತೆಯಾಗಿ ನಿಲ್ಲುವೆ’ ಎಂದರು.