<p>ಹಲಗೂರು: ಚಿಲ್ಲಾಪುರ ಗ್ರಾಮದಲ್ಲಿರುವ ಸಿದ್ದಪ್ಪಾಜಿ ದೇವಾಲಯದಲ್ಲಿ ಜಾತ್ರೋತ್ಸವ ಪ್ರಯುಕ್ತ ವಿವಿಧ ಪೂಜೆಗಳು ಭಕ್ತಿ ಪೂರ್ವಕ ನಡೆದವು</p>.<p>ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಹೆಜ್ಜೆ ನಮಸ್ಕಾರ, ಭಕ್ತರಿಂದ ಉರುಳು ಸೇವೆ, ಮುಡಿ ಸೇವೆ, ನೀಲಗಾರಿಕೆ, ದೊಡ್ಡಮ್ಮ ತಾಯಿಯ ಗದ್ದಿಗೆಗೆ ಅಭಿಷೇ, ಹೂವಿನ ಅಲಂಕಾರ ಮತ್ತು ಮಹಾ ಮಂಗಳಾರತಿ ನಡೆಯಿತು.</p>.<p>ನಂದಿ ಬಸವೇಶ್ವರನಿಗೆ ಹಾಲು ಅಭಿಷೇಕ, ಎಣ್ಣೆ ಮಜ್ಜನ ಸೇವೆ, ಕಾದಗಟ್ಟಿಗೆ ಫಲಹಾರ ಪೂಜೆ, ಮಧ್ಯಾಹ್ನ ಉಪ್ಪರಿಗೆ ಬಸವೇಶ್ವರನಿಗೆ ಎಣ್ಣೆ ಮಜ್ಜನ, ಸೇವೆ ಮತ್ತು ಪೂಜೆಗಳು ನಡೆದವು. ಪಂಕ್ತಿ ಸೇವೆಯಲ್ಲಿ ನೂರಾರು ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.</p>.<p>ಹಲಗೂರು, ಚಿಲ್ಲಾಪುರ, ಎನ್.ಕೋಡಿಹಳ್ಳಿ, ಹಾಗಲಹಳ್ಳಿ, ಹುಸ್ಕೂರು, ಓದುಬಸಪ್ಪನದೊಡ್ಡಿ, ತೊರೆಕಾಡನಹಳ್ಳಿ, ಮಾರಗೌಡನಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಜಾತ್ರೋತ್ಸವದಲ್ಲಿ ಭಾಗವಹಿಸಿದರು.</p>.<p>ವಿಶ್ವಕರ್ಮ ಸೇವಾ ಟ್ರಸ್ಟ್ ಅಧ್ಯಕ್ಷ ಈಶ್ ಕುಮಾರ್, ಕಾರ್ಯದರ್ಶಿ ರಾಮಚಂದ್ರಚಾರ್, ಖಜಾಂಚಿ ಎಚ್.ಕೆ.ಸಿದ್ದಪ್ಪಾಜಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಚ್.ಕೆ.ಮೂರ್ತಿ, ಮುಖಂಡರಾದ ಉಮೇಶ್, ಮರಿಯಾಚಾರ್, ಸ್ವಾಮಿ, ಪುಟ್ಟಸ್ವಾಮಿ, ಅಪ್ಪಾಜಾಚಾರ್, ಸಾಗರ್, ಶಿವು, ಅಣ್ಣಯ್ಯ ಸ್ವಾಮಿ, ಶಂಕರ್, ಮರಿಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-40-241842645</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಲಗೂರು: ಚಿಲ್ಲಾಪುರ ಗ್ರಾಮದಲ್ಲಿರುವ ಸಿದ್ದಪ್ಪಾಜಿ ದೇವಾಲಯದಲ್ಲಿ ಜಾತ್ರೋತ್ಸವ ಪ್ರಯುಕ್ತ ವಿವಿಧ ಪೂಜೆಗಳು ಭಕ್ತಿ ಪೂರ್ವಕ ನಡೆದವು</p>.<p>ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಹೆಜ್ಜೆ ನಮಸ್ಕಾರ, ಭಕ್ತರಿಂದ ಉರುಳು ಸೇವೆ, ಮುಡಿ ಸೇವೆ, ನೀಲಗಾರಿಕೆ, ದೊಡ್ಡಮ್ಮ ತಾಯಿಯ ಗದ್ದಿಗೆಗೆ ಅಭಿಷೇ, ಹೂವಿನ ಅಲಂಕಾರ ಮತ್ತು ಮಹಾ ಮಂಗಳಾರತಿ ನಡೆಯಿತು.</p>.<p>ನಂದಿ ಬಸವೇಶ್ವರನಿಗೆ ಹಾಲು ಅಭಿಷೇಕ, ಎಣ್ಣೆ ಮಜ್ಜನ ಸೇವೆ, ಕಾದಗಟ್ಟಿಗೆ ಫಲಹಾರ ಪೂಜೆ, ಮಧ್ಯಾಹ್ನ ಉಪ್ಪರಿಗೆ ಬಸವೇಶ್ವರನಿಗೆ ಎಣ್ಣೆ ಮಜ್ಜನ, ಸೇವೆ ಮತ್ತು ಪೂಜೆಗಳು ನಡೆದವು. ಪಂಕ್ತಿ ಸೇವೆಯಲ್ಲಿ ನೂರಾರು ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.</p>.<p>ಹಲಗೂರು, ಚಿಲ್ಲಾಪುರ, ಎನ್.ಕೋಡಿಹಳ್ಳಿ, ಹಾಗಲಹಳ್ಳಿ, ಹುಸ್ಕೂರು, ಓದುಬಸಪ್ಪನದೊಡ್ಡಿ, ತೊರೆಕಾಡನಹಳ್ಳಿ, ಮಾರಗೌಡನಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಜಾತ್ರೋತ್ಸವದಲ್ಲಿ ಭಾಗವಹಿಸಿದರು.</p>.<p>ವಿಶ್ವಕರ್ಮ ಸೇವಾ ಟ್ರಸ್ಟ್ ಅಧ್ಯಕ್ಷ ಈಶ್ ಕುಮಾರ್, ಕಾರ್ಯದರ್ಶಿ ರಾಮಚಂದ್ರಚಾರ್, ಖಜಾಂಚಿ ಎಚ್.ಕೆ.ಸಿದ್ದಪ್ಪಾಜಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಚ್.ಕೆ.ಮೂರ್ತಿ, ಮುಖಂಡರಾದ ಉಮೇಶ್, ಮರಿಯಾಚಾರ್, ಸ್ವಾಮಿ, ಪುಟ್ಟಸ್ವಾಮಿ, ಅಪ್ಪಾಜಾಚಾರ್, ಸಾಗರ್, ಶಿವು, ಅಣ್ಣಯ್ಯ ಸ್ವಾಮಿ, ಶಂಕರ್, ಮರಿಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-40-241842645</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>