ಶಾಸಕ ಎ.ಮಂಜುನಾಥ ಚಾಲನೆ ನೀಡಲಿದ್ದಾರೆ. ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎಂ.ರಾಮಣ್ಣ, ಭಕ್ತರು ಭಾಗವಹಿಸಲಿದ್ಧಾರೆ. ಮಧ್ಯಾಹ್ನ 12.30ಕ್ಕೆ ಸಾಮೂಹಿಕ ಅನ್ನದಾನ ನಡೆಯಲಿದೆ ಎಂದಿದ್ದಾರೆ.