ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ರಾಮನಗರ: ಸಂಭ್ರಮದ ಹನುಮನ ಜಯಂತಿ ಆಚರಣೆ

ದೇವಾಲಯಗಳಲ್ಲಿ ವಾಯುಪುತ್ರನಿಗೆ ವಿಶೇಷ ಪೂಜೆ; ಭಕ್ತರಿಗೆ ಪ್ರಸಾದ ವಿತರಣೆ
Published : 13 ಡಿಸೆಂಬರ್ 2024, 16:06 IST
Last Updated : 13 ಡಿಸೆಂಬರ್ 2024, 16:06 IST
ಫಾಲೋ ಮಾಡಿ
Comments
ಹನುಮ ಜಯಂತಿ ಅಂಗವಾಗಿ ರಾಮನಗರದ ಗಾಂಧಿನಗರದ ಕೋತಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು
ಹನುಮ ಜಯಂತಿ ಅಂಗವಾಗಿ ರಾಮನಗರದ ಗಾಂಧಿನಗರದ ಕೋತಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು
ಹನುಮ ಜಯಂತಿ ಅಂಗವಾಗಿ ರಾಮನಗರದ ವಿಜಯನಗರದಲ್ಲಿರುವ ಅಭಯ ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು
ಹನುಮ ಜಯಂತಿ ಅಂಗವಾಗಿ ರಾಮನಗರದ ವಿಜಯನಗರದಲ್ಲಿರುವ ಅಭಯ ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು
ಹನುಮ ಜಯಂತಿ ಅಂಗವಾಗಿ ರಾಮನಗರದ ಅಗ್ರಹಾರದಲ್ಲಿರುವ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು
ಹನುಮ ಜಯಂತಿ ಅಂಗವಾಗಿ ರಾಮನಗರದ ಅಗ್ರಹಾರದಲ್ಲಿರುವ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಭಕ್ತರಿಗೆ ಪ್ರಸಾದ ವಿತರಿಸಲಾಯಿತು
ಹನುಮ ಜಯಂತಿ ಪ್ರಯುಕ್ತ ಹನುಮ ಭಕ್ತರು ಹನುಮ ಮಾಲೆ ಧರಿಸಿ ತಾಲ್ಲೂಕಿನ ಆಂಜನೇಯ ಸ್ವಾಮಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು
ಹನುಮ ಜಯಂತಿ ಪ್ರಯುಕ್ತ ಹನುಮ ಭಕ್ತರು ಹನುಮ ಮಾಲೆ ಧರಿಸಿ ತಾಲ್ಲೂಕಿನ ಆಂಜನೇಯ ಸ್ವಾಮಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು
ಹನುಮ ಜಯಂತಿ ಪ್ರಯುಕ್ತ ರಾಮನಗರ ತಾಲ್ಲೂಕಿನ ಬಿಳಗುಂಬ ಗ್ರಾಮದ ಜಲಸಿದ್ದೇಶ್ವರ ಸ್ವಾಮಿ ಸನ್ನಿಧಿಯಲ್ಲಿರುವ ವೀರಾಂಜನೇಯ ಸ್ವಾಮಿ ದೇವರ ಮೂರ್ತಿಗೆ ವಿಶೇಷಾಲಂಕಾರ ಮಾಡಲಾಗಿತ್ತು
ಹನುಮ ಜಯಂತಿ ಪ್ರಯುಕ್ತ ರಾಮನಗರ ತಾಲ್ಲೂಕಿನ ಬಿಳಗುಂಬ ಗ್ರಾಮದ ಜಲಸಿದ್ದೇಶ್ವರ ಸ್ವಾಮಿ ಸನ್ನಿಧಿಯಲ್ಲಿರುವ ವೀರಾಂಜನೇಯ ಸ್ವಾಮಿ ದೇವರ ಮೂರ್ತಿಗೆ ವಿಶೇಷಾಲಂಕಾರ ಮಾಡಲಾಗಿತ್ತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT