<p><strong>ಹಾರೋಹಳ್ಳಿ</strong>: ತಾಲ್ಲೂಕಿನ ರಸ್ತೆ ಜಕ್ಕಸಂದ್ರ ಬಳಿಯಿರುವ ಜೈನ್ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವತಿಯಿಂದ ಮೇ 8ರಂದು ಕಾಲೇಜು ಆವರಣದಲ್ಲಿ ಒಂದು ದಿನದ ನ್ಯಾಷನಲ್ ಕಾನ್ಫರೆನ್ಸ್ ಆಯೋಜಿಸಲಾಗಿದೆ ಎಂದು ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ಎ.ಕೆ.ದಾಸರಥಿ ತಿಳಿಸಿದರು.</p>.<p>ಪತ್ರಿಕಾ ಹೇಳಿಕೆ ನೀಡಿದ ಅವರು, ಇಂದಿನ ಆಧುನಿಕ ಯುಗದ ವೇಗಕ್ಕೆ ಹೊಂದಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ರೂಪಿಸಲು ‘ಫ್ಯೂಚರ್ ಆಪ್ ಸಿವಿಲ್ ಎಂಜಿನಿಯರಿಂಗ್: ಫ್ರಮ್ ಡಿಸೈನ್ ಟು ಡಿಜಿಟಲ್ ಎಕ್ಸೆಕ್ಯೂಷನ್ ಎಂಬ ಹೆಸರಿನಲ್ಲಿ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ ಎಂದರು.</p>.<p>ಇತ್ತೀಚಿನ ದಿನಗಳಲ್ಲಿ ಎ.ಐ.ತಂತ್ರಜ್ಞಾನ ಎಲ್ಲ ರಂಗಗಳಲ್ಲೂ ಆವರಿಸಿಕೊಳ್ಳುತ್ತಿದೆ. ಇದರ ಹೊರತಾಗಿ ಮುಂದಿನ ದಿನಗಳಲ್ಲಿ ಬದುಕು ಕಟ್ಟಿಕೊಳ್ಳುವುದು ಅಸಾಧ್ಯ ಎಂಬ ಪರಿಸರ ಸೃಷ್ಟಿಯಾಗುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ತಂತ್ರಜ್ಞಾನ ಬಳಸಿಕೊಂಡು ಡಿಜಿಟಲ್ ವ್ಯವಸ್ಥೆ ವಿಕಸನಗೊಳಿಸುತ್ತದೆ. ಇದರಿಂದ ಸಂಶೋಧಕರು, ವೃತ್ತಿಪರರು ಹಾಗೂ ವಿದ್ಯಾರ್ಥಿಗಳ ನಾವಿನ್ಯತೆ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-14-465852955</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ</strong>: ತಾಲ್ಲೂಕಿನ ರಸ್ತೆ ಜಕ್ಕಸಂದ್ರ ಬಳಿಯಿರುವ ಜೈನ್ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವತಿಯಿಂದ ಮೇ 8ರಂದು ಕಾಲೇಜು ಆವರಣದಲ್ಲಿ ಒಂದು ದಿನದ ನ್ಯಾಷನಲ್ ಕಾನ್ಫರೆನ್ಸ್ ಆಯೋಜಿಸಲಾಗಿದೆ ಎಂದು ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ಎ.ಕೆ.ದಾಸರಥಿ ತಿಳಿಸಿದರು.</p>.<p>ಪತ್ರಿಕಾ ಹೇಳಿಕೆ ನೀಡಿದ ಅವರು, ಇಂದಿನ ಆಧುನಿಕ ಯುಗದ ವೇಗಕ್ಕೆ ಹೊಂದಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ರೂಪಿಸಲು ‘ಫ್ಯೂಚರ್ ಆಪ್ ಸಿವಿಲ್ ಎಂಜಿನಿಯರಿಂಗ್: ಫ್ರಮ್ ಡಿಸೈನ್ ಟು ಡಿಜಿಟಲ್ ಎಕ್ಸೆಕ್ಯೂಷನ್ ಎಂಬ ಹೆಸರಿನಲ್ಲಿ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗಿದೆ ಎಂದರು.</p>.<p>ಇತ್ತೀಚಿನ ದಿನಗಳಲ್ಲಿ ಎ.ಐ.ತಂತ್ರಜ್ಞಾನ ಎಲ್ಲ ರಂಗಗಳಲ್ಲೂ ಆವರಿಸಿಕೊಳ್ಳುತ್ತಿದೆ. ಇದರ ಹೊರತಾಗಿ ಮುಂದಿನ ದಿನಗಳಲ್ಲಿ ಬದುಕು ಕಟ್ಟಿಕೊಳ್ಳುವುದು ಅಸಾಧ್ಯ ಎಂಬ ಪರಿಸರ ಸೃಷ್ಟಿಯಾಗುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸಿವಿಲ್ ಎಂಜಿನಿಯರಿಂಗ್ನಲ್ಲಿ ತಂತ್ರಜ್ಞಾನ ಬಳಸಿಕೊಂಡು ಡಿಜಿಟಲ್ ವ್ಯವಸ್ಥೆ ವಿಕಸನಗೊಳಿಸುತ್ತದೆ. ಇದರಿಂದ ಸಂಶೋಧಕರು, ವೃತ್ತಿಪರರು ಹಾಗೂ ವಿದ್ಯಾರ್ಥಿಗಳ ನಾವಿನ್ಯತೆ ಹೆಚ್ಚಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-14-465852955</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>