ಕರೆಗೆ ಚರಂಡಿ ನೀರನ್ನು ನೇರವಾಗಿ ಬಿಡುತ್ತಿರುವುದು
ಗಬ್ಬಾಡಿ ಕಾಡೇಗೌಡ ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ
ಶ್ರೀನಿವಾಸ್ ಎಚ್.ಟಿ. ಹಾರೋಹಳ್ಳಿ ನಾಗರಿಕ ಹಿತ ಸಂರಕ್ಷಣಾ ಸಮಿತಿ ಅಧ್ಯಕ್ಷ
ನಟರಾಜ್ ಮುಖ್ಯಾಧಿಕಾರಿ ಹಾರೋಹಳ್ಳಿ ಪಟ್ಟಣ ಪಂಚಾಯತ್

ಹಾರೋಹಳ್ಳಿ ದೊಡ್ಡಕೆರೆ ಅಭಿವೃದ್ಧಿ ಸಂಬಂಧ ಸರ್ಕಾರದ ಗಮನಕ್ಕೆ ತರಲಾಗಿದೆ. ಉನ್ನತ ಮಟ್ಟದಲ್ಲಿ ಪ್ರಗತಿಗೊಳಿಸಲು ಅನುದಾನ ಮಂಜೂರಾಗಿದೆ. ಕೆಲ ಪ್ರಕ್ರಿಯೆ ಮಾತ್ರ ಬಾಕಿ ಉಳಿದಿದೆ
ನಟರಾಜ್ ಮುಖ್ಯಾಧಿಕಾರಿ ಹಾರೋಹಳ್ಳಿ ಪಟ್ಟಣ ಪಂಚಾಯಿತಿ
ಕೆರೆ ಅಭಿವೃದ್ಧಿಪಡಿಸುವಂತೆ ಹಲವು ವರ್ಷಗಳಿಂದ ಒತ್ತಾಯ ಮಾಡಲಾಗಿತ್ತು. ಸರ್ಕಾರ ಹಾಗೂ ಅಧಿಕಾರಿಗಳು ಅಸಡ್ಡೆಯಿಂದ ಅಭಿವೃದ್ಧಿಯಾಗಿಲ್ಲ
ಶ್ರೀನಿವಾಸ್ಎಚ್.ಟಿ. ಅಧ್ಯಕ್ಷರು ಹಾರೋಹಳ್ಳಿ ನಾಗರಿಕ ಹಿತ ಸಂರಕ್ಷಣಾ ಸಮಿತಿ
ಕೆರೆಗೆ ಕಲುಷಿತ ನೀರು ನೇರವಾಗಿ ಬಿಟ್ಟು ಹಾಳು ಮಾಡುತ್ತಿದ್ದು ಸರ್ಕಾರ ಕೆರೆ ಶುದ್ಧ ಮಾಡಿ ಅಭಿವೃದ್ಧಿಗೊಳಿಸಬೇಕು
ಗಬ್ಬಾಡಿ ಕಾಡೇಗೌಡ ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ