ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಕಬ್ಬಾಳಮ್ಮ ದೇಗುಲದಲ್ಲಿ ಭವಾನಿ ರೇವಣ್ಣರಿಂದ ಪೂಜೆ

Last Updated 13 ಜುಲೈ 2022, 7:17 IST
ಅಕ್ಷರ ಗಾತ್ರ

ರಾಮನಗರ: ಕನಕಪುರ ತಾಲ್ಲೂಕಿನ ಕಬ್ಬಾಳಮ್ಮ ದೇಗುಲದಲ್ಲಿ ಬುಧವಾರ ಹುಣ್ಣಿಮೆ ಅಂಗವಾಗಿ ಭವಾನಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು‌.

ಪುತ್ರ ಪ್ರಜ್ವಲ್ ರೇವಣ್ಣ ಸ್ನೇಹಿತರ ಜೊತೆಗೂಡಿ ದೇಗುಲಕ್ಕೆ ಭೇಟಿ ನೀಡಿದರು. ಈ ಸಂದರ್ಭ ಮಾತನಾಡಿ ' ದೇಗುಲಕ್ಕೆ ಬರುವಂತೆ ಪ್ರಜ್ವಲ್ ಸ್ನೇಹಿತರು ಮನವಿ ಮಾಡಿದ್ದರು. ನಾನೂ ಬೆಂಗಳೂರಿನಲ್ಲೇ ಇದ್ದು, ಹುಣ್ಣಿಮೆ ದಿನವಾದ ಕಾರಣ ಪೂಜೆಗೆ ಬಂದಿದ್ದೇನೆ' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT