ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಗ ಮತ್ತು ಮೊಮ್ಮಗ ತಪ್ಪು ಮಾಡಿದ ಬಗ್ಗೆ ಗೊತ್ತಿದ್ದರೂ ದೇವೇಗೌಡರಿಗೆ ಪುತ್ರ ಹಾಗೂ ಮೊಮ್ಮಗನ ಮೇಲಿನ ವ್ಯಾಮೋಹ ಕಡಿಮೆಯಾಗಲಿಲ್ಲ. ಪ್ರಜ್ವಲ್ಗೆ ಯಾಕೆ ಟಿಕೆಟ್ ಕೊಡಬೇಕು. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಳ್ಳಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.