ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಲೂಟಿಕೋರರ ಪರ ಸರ್ಕಾರದ ಸಂದೇಶ: ಎಚ್‌.ಡಿ. ಕುಮಾರಸ್ವಾಮಿ

Published : 25 ನವೆಂಬರ್ 2023, 4:03 IST
Last Updated : 25 ನವೆಂಬರ್ 2023, 4:03 IST
ಫಾಲೋ ಮಾಡಿ
Comments
ಸಿದ್ದರಾಮಯ್ಯ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಲೋಕಾಯುಕ್ತ ರದ್ದು ಮಾಡಿ ಎಸಿಬಿ ರಚಿಸಿ ಆಗಿನ ಸರ್ಕಾರದ ಎಲ್ಲಾ ಅಕ್ರಮಗಳನ್ನು ಮುಚ್ಚಿ ಹಾಕಿದರು. ಅದರಲ್ಲಿ ನಿಪುಣರಾಗಿರುವ ಅವರು ಈಗ ಕಾನೂನು ವ್ಯವಸ್ಥೆಯಲ್ಲಿ ಹೊಸ ಹೆಜ್ಜೆ ಇಡುತ್ತಿದ್ದಾರೆ.
ಎಚ್‌.ಡಿ. ಕುಮಾರಸ್ವಾಮಿ, ಜೆಡಿಎಸ್ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT