ರಾಜ್ಯದಲ್ಲಿ ಸಾರಿಗೆ ವ್ಯವಸ್ಥೆ ಉತ್ತಮವಾಗಿದ್ದರೆ ಇಂತಹ ಅನಾಹುತ ನಡೆಯುತ್ತಿರಲಿಲ್ಲ. ಕೋವಿಡ್ ಬಳಿಕ ಸಾರಿಗೆ ಇಲಾಖೆ ಕೆಟ್ಟ ಪರಿಸ್ಥಿತಿ ಎದುರಿಸುತ್ತಿದೆ. ಯಾರೋ ಪ್ರತಿಭಟನೆ ಮಾಡಿಸಿ ಸಾರಿಗೆ ನೌಕರರನ್ನು ಬೀದಿಪಾಲು ಮಾಡಿದರು. ನೌಕರರು ಈಗ ಕಣ್ಣೀರು ಹಾಕುತ್ತಿದ್ದಾರೆ. ಯಾರೋ ಮಾಡಿದ ತಪ್ಪಿಗೆ ಸಾರ್ವಜನಿಕರಿಗೆ ಅನಾನುಕೂಲ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.