ಪುರಸಭೆ ಸದಸ್ಯೆ ಹೇಮಲತಾ, ಜೆಡಿಎಸ್ ಮುಖಂಡರಾದ ಧನಲಕ್ಷ್ಮಿ, ವಿಮಲ, ಆನಂದ್, ಕುಮಾರ್, ತಾಲ್ಲೂಕು ರೈತ ಸಂಘದ ಕಾರ್ಯದರ್ಶಿ ಮಂಜುನಾಥ್, ರವಿಕುಮಾರ್ ವಿದ್ಯಾರ್ಥಿ ಜನತಾ ದಳದ ಅಧ್ಯಕ್ಷ ಗಿರಿಧರ್, ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತದ ಅವಧಿಯಲ್ಲಿ ಕೈಗೊಂಡಿದ್ದ ಅಭಿವೃದ್ಧಿಗಳ ಬಗ್ಗೆ ಮಾತನಾಡಿದರು. ಕೊಳಗೇರಿ ನಿವಾಸಿಗಳು, ಮಕ್ಕಳು, ಮಹಿಳೆಯರಿಗೆ ಸಿಹಿ ವಿತರಿಸಲಾಯಿತು.