ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ: ರಾಜೀನಾಮೆಗೂ ಮುನ್ನ ಎಚ್‌ಡಿಕೆ ಅಭಿವೃದ್ಧಿ ಪರ್ವ

ಇಂದು ₹19 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ; 24 ಕಾಮಗಾರಿಗಳ ಉದ್ಘಾಟನೆ
Published : 15 ಜೂನ್ 2024, 4:56 IST
Last Updated : 15 ಜೂನ್ 2024, 4:56 IST
ಫಾಲೋ ಮಾಡಿ
Comments
ಅದ್ಧೂರಿ ಅಭಿನಂದನಾ ಕಾರ್ಯಕ್ರಮಕ್ಕೆ ಸಿದ್ಧತೆ
‘ಕೇಂದ್ರ ಸಚಿವರಾದ ಬಳಿಕ ತವರು ಕ್ಷೇತ್ರಕ್ಕೆ ಮೊದಲ ಸಲ ಭೇಟಿ ನೀಡುತ್ತಿರುವ ಕುಮಾರಸ್ವಾಮಿ ಅವರಿಗೆ ಮೈತ್ರಿ ಪಕ್ಷಗಳಿಂದ ಅದ್ಧೂರಿಯಾಗಿ ಅಭಿನಂದನಾ ಸಮಾರಂಭ ಆಯೋಜಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಏಕಾಏಕಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಮತ್ತು ಉದ್ಘಾಟನಾ ಸಮಾರಂಭವನ್ನು ನಿಗದಿಯಾಗಿದ್ದರಿಂದ ಅಭಿನಂದನಾ ಸಮಾರಂಭವನ್ನು ಮುಂದೂಡಲಾಗಿದೆ. ಎರಡೂ ಪಕ್ಷಗಳ ಜನಪ್ರತಿನಿಧಿಗಳು ಮತ್ತು ಮುಖಂಡರು ಸೇರಿ ಸದ್ಯದಲ್ಲೇ ಅಭಿನಂದನಾ ಸಮಾರಂಭದ ದಿನಾಂಕ ನಿಗದಿಪಡಿಸುತ್ತೇವೆ. ಆ ಸಮಾರಂಭವು ಅಭಿನಂದನೆ ಜೊತೆಗೆ, ಮುಂಬರುವ ಚನ್ನಪಟ್ಟಣ ಉಪ ಚುನಾವಣೆಯ ಚಾಲನೆಯೂ ಆಗಿರಲಿದೆ’ ಎಂದು ಜೆಡಿಎಸ್ ಮುಖಂಡರೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT