‘ಈಗ ಕೊಳೆಗೇರಿ ಅಭಿವೃದ್ಧಿ ಮಂಡಳಿಗೆ 58 ಕೋಟಿ ಬಿಡುಗಡೆ ಮಾಡಿಸುವ ಮೂಲಕ ಸುಮಾರು 1800 ಮನೆಗಳನ್ನು ನಿರ್ಮಿಸುವ ನಿರ್ಧಾರವಾಗಿದೆ. 5 ಸಾವಿರ ನೀಡಿದವರು ಒಳಗೊಂಡಂತೆ ಬೇರೆಯವರಿಗೂ ಮನೆ ಕಲ್ಪಿಸಿಕೊಡುವ ಉದ್ದೇಶ ಹೊಂದಿದ್ದೇವೆ’ ಎಂದರು.
ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಮುಖಂಡರಾದ ರಾಜಶೇಖರ್, ಉಮೇಶ್, ಜಕೀರ್ ಹುಸೇನ್, ಜಯಕುಮಾರ್ ಇದ್ದರು.