ತಹಶೀಲ್ದಾರ್ ಸುದರ್ಶನ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ್, ಸಿದ್ದೇಗೌಡ, ನಗರಸಭಾ ಪೌರಾಯುಕ್ತ ಶಿವಾಂಕರಿಗೌಡ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ, ತಾಲ್ಲೂಕು ಅಧ್ಯಕ್ಷ ರಾಮ್ದಾಸ್, ತಾಲ್ಲೂಕು ಪಂಚಾಯಿತಿ ಇಒ ಚಂದ್ರು, ತಾಲ್ಲೂಕು ಆರೋಗ್ಯಾಧಿಕಾರಿ ರಾಜು, ಭಾರತೀಯ ಜೀವವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಡಿ.ಚಂದ್ರು ಭಾಗವಹಿಸಿದ್ದರು.