ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಚನ್ನಪಟ್ಟಣ ತಾಲ್ಲೂಕಿನಲ್ಲಿ ಉತ್ತಮ ಮಳೆ, ಬೆಳೆಗಳಿಗೆ ಹಾನಿ

Last Updated 16 ನವೆಂಬರ್ 2021, 10:02 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣ ತಾಲ್ಲೂಕಿನಾದ್ಯಂತ ಸೋಮವಾರ ರಾತ್ರಿ‌ ಉತ್ತಮ ಮಳೆ ಆಗಿದ್ದು, ವಿರೂಪಾಕ್ಷಿಪುರ ಹಾಗೂ ಬಿ.ವಿ‌. ಹಳ್ಳಿ ಕೆರೆ ತುಂಬಿ ಕೋಡಿ ಹರಿದವು. ಇದರಿಂದ ಮಳೆ ನೀರು ಸುತ್ತಲಿನ ಜಮೀನುಗಳಿಗೆ ನುಗ್ಗಿದ್ದು, ಬೆಳೆಗಳಿಗೆ ಹಾನಿಯಾಯಿತು.

ಮಳೆಯಿಂದಾಗಿ ರಾಗಿ, ಭತ್ತ, ಬಾಳೆ ಬೆಳೆಗಳಿಗೆ ಹಾನಿಯಾಗಿದೆ‌. ಸಂಗ್ರಹಿಸಿ ಇಟ್ಟಿದ್ದ ಧಾನ್ಯ ಹಾಗೂ ತೆಂಗಿನಕಾಯಿ, ಗೊಬ್ಬರ ನೀರು ಪಾಲಾಗಿದ್ದು, ರೈತರು ನಷ್ಟ ಅನುಭವಿಸುವಂತೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT