<p><strong>ರಾಮನಗರ: </strong>ಜಿಲ್ಲೆಯಾದ್ಯಂತ ಮಂಗಳವಾರಬೆಳಗಿನ ಜಾವ ವರುಣ ಆರ್ಭಟಿಸಿದ್ದು, ಉತ್ತಮ ಮಳೆ ಸುರಿದಿದೆ.</p>.<p>ಮಳೆಯಿಂದಾಗಿ ಅಲ್ಲಲ್ಲಿ ಮನೆಗಳಿಗೆ ಹಾನಿಯಾಗಿದೆ. ರಾಮನಗರ ತಾಲ್ಲೂಕಿನ ಬೈಚೋಹಳ್ಳಿಯಲ್ಲಿ ಹಲವು ಮನೆಗಳ ಜಂಕ್ ಶೀಟ್ ಛಾವಣಿ ಹಾರಿಹೋಗಿದೆ. ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ.</p>.<p>ತಾಳನಕುಪ್ಪೆ ಗ್ರಾಮದಲ್ಲಿ ಬಾಳೆ ಬೆಳೆ ನೆಲಕ್ಕೆ ಒರಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿದ್ದು, ನಷ್ಟದ ಅಂದಾಜು ಮಾಡುತ್ತಿದ್ದಾರೆ.</p>.<div style="text-align:center"><figcaption>ಮಳೆಯಿಂದಾಗಿಮನೆಗಳ ಛಾವಣಿ ಹಾರಿಹೋಗಿದೆ</figcaption></div>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಜಿಲ್ಲೆಯಾದ್ಯಂತ ಮಂಗಳವಾರಬೆಳಗಿನ ಜಾವ ವರುಣ ಆರ್ಭಟಿಸಿದ್ದು, ಉತ್ತಮ ಮಳೆ ಸುರಿದಿದೆ.</p>.<p>ಮಳೆಯಿಂದಾಗಿ ಅಲ್ಲಲ್ಲಿ ಮನೆಗಳಿಗೆ ಹಾನಿಯಾಗಿದೆ. ರಾಮನಗರ ತಾಲ್ಲೂಕಿನ ಬೈಚೋಹಳ್ಳಿಯಲ್ಲಿ ಹಲವು ಮನೆಗಳ ಜಂಕ್ ಶೀಟ್ ಛಾವಣಿ ಹಾರಿಹೋಗಿದೆ. ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ.</p>.<p>ತಾಳನಕುಪ್ಪೆ ಗ್ರಾಮದಲ್ಲಿ ಬಾಳೆ ಬೆಳೆ ನೆಲಕ್ಕೆ ಒರಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿದ್ದು, ನಷ್ಟದ ಅಂದಾಜು ಮಾಡುತ್ತಿದ್ದಾರೆ.</p>.<div style="text-align:center"><figcaption>ಮಳೆಯಿಂದಾಗಿಮನೆಗಳ ಛಾವಣಿ ಹಾರಿಹೋಗಿದೆ</figcaption></div>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>