<h1><span style="font-size:24px;"><strong>ಕನಕಪುರ</strong>: ತಾಲ್ಲೂಕಿನ ಗಡಸಳ್ಳಿ ಗ್ರಾಮದಲ್ಲಿ ಕೆಪಿಟಿಸಿಎಲ್ ವಿದ್ಯುತ್ ತಂತಿಯಿಂದ ವಿದ್ಯುತ್ ತಗುಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. </span></h1>.<h1><span style="font-size:24px;">ವಿದ್ಯುತ್ ಪ್ರವಹಿಸಿ ಸಾವನಪ್ಪಿರುವ ಯುವಕನನ್ನು ಗಡಸಳ್ಳಿ ಗ್ರಾಮದ ಅಭಿಷೇಕ್ (24) ಎಂದು ಗುರುತಿಸಲಾಗಿದೆ.</span></h1>.<h1><span style="font-size:24px;">ಅಭಿಷೇಕ್ ಸೋಮವಾರ ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಮನೆಯ ಮೇಲೆ ಹಾದು ಹೋಗಿರುವ 220 ಕೆವಿ ವಿದ್ಯುತ್ ಲೈನ್ ತಗುಲಿತ್ತು. </span></h1>.<h1><span style="font-size:24px;">ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಶುಕ್ರವಾರ ನಿಧನರಾಗಿದ್ದಾರೆ.</span></h1>.<h1><span style="font-size:24px;">ಘಟನೆ ಸಂಬಂಧ ಮೃತರ ಕುಟುಂಬದವರು ಕೆಪಿಟಿಸಿಎಲ್ ವಿರುದ್ಧ ದೂರು ನೀಡಿದ್ದಾರೆ. ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</span></h1>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<h1><span style="font-size:24px;"><strong>ಕನಕಪುರ</strong>: ತಾಲ್ಲೂಕಿನ ಗಡಸಳ್ಳಿ ಗ್ರಾಮದಲ್ಲಿ ಕೆಪಿಟಿಸಿಎಲ್ ವಿದ್ಯುತ್ ತಂತಿಯಿಂದ ವಿದ್ಯುತ್ ತಗುಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. </span></h1>.<h1><span style="font-size:24px;">ವಿದ್ಯುತ್ ಪ್ರವಹಿಸಿ ಸಾವನಪ್ಪಿರುವ ಯುವಕನನ್ನು ಗಡಸಳ್ಳಿ ಗ್ರಾಮದ ಅಭಿಷೇಕ್ (24) ಎಂದು ಗುರುತಿಸಲಾಗಿದೆ.</span></h1>.<h1><span style="font-size:24px;">ಅಭಿಷೇಕ್ ಸೋಮವಾರ ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಮನೆಯ ಮೇಲೆ ಹಾದು ಹೋಗಿರುವ 220 ಕೆವಿ ವಿದ್ಯುತ್ ಲೈನ್ ತಗುಲಿತ್ತು. </span></h1>.<h1><span style="font-size:24px;">ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಶುಕ್ರವಾರ ನಿಧನರಾಗಿದ್ದಾರೆ.</span></h1>.<h1><span style="font-size:24px;">ಘಟನೆ ಸಂಬಂಧ ಮೃತರ ಕುಟುಂಬದವರು ಕೆಪಿಟಿಸಿಎಲ್ ವಿರುದ್ಧ ದೂರು ನೀಡಿದ್ದಾರೆ. ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.</span></h1>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>