ಚಾಲಕನನ್ನು ಪತ್ತೆ ಹಚ್ಚಬೇಕಿದೆ: ಎಸ್.ಪಿ
ಘಟನೆ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸ ಗೌಡ, ‘ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅಪಘಾತ ನಡೆದಾಗ ಯಾರು ಕಾರು ಚಲಾಯಿಸುತ್ತಿದ್ದರು ಎಂಬುದನ್ನು ಪತ್ತೆ ಮಾಡಬೇಕಿದೆ. ಅದಕ್ಕಾಗಿ, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ’ ಎಂದರು.