ಪುಸ್ತಕ ಓದುವ ಸಂಸ್ಕೃತಿಯು ಮನೆ ಮತ್ತು ಶಾಲಾ ಹಂತದಿಂದಲೇ ಶುರುವಾಗಬೇಕು. ಕಾರ್ಯಕ್ರಮಗಳಲ್ಲಿ ಪುಸ್ತಕಗಳನ್ನೇ ಉಡುಗೊರೆಯಾಗಿ ಕೊಡಬೇಕು. ಇದರಿಂದ ಸಾಹಿತಿಗಳು ಹಾಗೂ ಪುಸ್ತಕೋದ್ಯಮವನ್ನು ಪ್ರೋತ್ಸಾಹಿಸಿದಂತಾಗುತ್ತದೆ
– ಕೆ. ಸತೀಶ್ ಸಹಾಯಕ ನಿರ್ದೇಶಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಗ್ರಾಮಗಳ ಮಟ್ಟದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡಗಳಲ್ಲಿ ಕರ್ನಾಟಕ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಸಣ್ಣ ಗ್ರಂಥಾಲಯ ಆರಂಭಿಸುವ ಕುರಿತು ಚಿಂತನೆ ನಡೆಸಲಾಗುವುದು