‘ರಾಜಕೀಯವಾಗಿ ನಡೆಯುತ್ತಿರುವ ಈಗಿನ ಪ್ರಸಂಗಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಮೀಸಲಾತಿ ಕಲ್ಪಿಸುವುದು ಹಾಗೂ ನಿಗಮ ರಚನೆ ಮಾಡುವುದು ಅವರವರ ಇಚ್ಛೆ. ಪ್ರತಿ ಕುಟುಂಬಕ್ಕೂ ವಸತಿ, ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗ ಕಲ್ಪಿಸುವುದು ಸರ್ಕಾರದ ಕೆಲಸ. ಸ್ವಾರ್ಥಕ್ಕಾಗಿ ಮಾಡುತ್ತಿರುವ ವಿವಾದಾತ್ಮಕ ವಿಚಾರಕ್ಕೆ ತಲೆಹಾಕುವುದಿಲ್ಲ’ ಎಂದರು.