ಮೀಸಲಾತಿಗಾಗಿ ಒಕ್ಕಲಿಗರ ಹೋರಾಟದ ಕುರಿತು ಪ್ರತಿಕ್ರಿಯಿಸಿ, ‘ಸದ್ಯ ಈ ಹೋರಾಟಗಳು ದಾರಿ ತಪ್ಪುತ್ತಿದ್ದು, ಒಂದು ವರ್ಗ ರಾಜಕೀಯವಾಗಿ ಸ್ಥಾನಮಾನ ಪಡೆಯಲು ಹೊರಟಿದೆ. ಇಂತಹ ವಿಚಾರಗಳಲ್ಲಿ ಸಮಾಜವನ್ನು ಇಕ್ಕಟ್ಟಿಗೆ ಸಿಲುಕಿಸಿ ಸಂಘರ್ಷ ಉಂಟು ಮಾಡಲು ನನಗೆ ಇಷ್ಟ ಇಲ್ಲ. ಈ ಬಗ್ಗೆ ಸೂಕ್ತ ಸಮಯದಲ್ಲಿ ಮಾತನಾಡುತ್ತೇನೆ’ ಎಂದರು.