ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮನಗರ | ಮಾಯಗಾನಹಳ್ಳಿ ಡೇರಿಯಲ್ಲಿ ಅಕ್ರಮ: ಆರೋಪ

30 ವರ್ಷದಿಂದ ನಡೆಯದ ಚುನಾವಣೆ
Published : 20 ಜೂನ್ 2024, 7:05 IST
Last Updated : 20 ಜೂನ್ 2024, 7:05 IST
ಫಾಲೋ ಮಾಡಿ
Comments
ಸಂಘದಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಹಾಗೇನಾದರೂ ನಡೆದಿದ್ದರೆ ಪ್ರತಿ ವರ್ಷ ನಡೆಯುವ ಲೆಕ್ಕ ಪರಿಶೋಧನೆಯಲ್ಲಿ ಅದು ಗೊತ್ತಾಗುತ್ತದೆ. ನನ್ನ ವಿರುದ್ಧದ ಆರೋಪ ಸುಳ್ಳು
– ಪಿ. ನಾಗರಾಜ್ ಅಧ್ಯಕ್ಷ ಮಾಯಗಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ
ಸದಸ್ಯನಿಂದ ಠಾಣೆಗೆ ದೂರು
‘ಪಿ. ನಾಗರಾಜ್ ನನ್ನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಸಂಘದ ಸದಸ್ಯ ರಾಮಚಂದ್ರ ಮಂಗಳವಾರ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ. ‘ಸಂಘದ ಸರ್ವ ಸದಸ್ಯರ ಮಾಹಿತಿ ಕೋರಿ ಮುಖ್ಯ ಕಾರ್ಯನಿರ್ವಾಹಕರಿಗೆ ಜೂನ್ 18ರಂದು ಬೆಳಿಗ್ಗೆ ಅರ್ಜಿ ಸಲ್ಲಿಸಲು ಹೋದಾಗ ಕಾರ್ಯದರ್ಶಿ ಅದನ್ನು ಸ್ವೀಕರಿಸದೆ ಅವಾಚ್ಯವಾಗಿ ನಿಂದಿಸಿದರು. ಆಗ ಸ್ಥಳಕ್ಕೆ ಬಂದ ನಾಗರಾಜ್ ಅವರು ದೈಹಿಕ ಹಲ್ಲೆ ನಡೆಸಿದರು. ಅವರಿಂದ ನನಗೆ ಪ್ರಾಣ ಬೆದರಿಕೆ ಇದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ತಿಳಿಸಿದ್ದಾರೆ. ರಾಮಚಂದ್ರ ಅವರು ನೀಡಿರುವ ದೂರು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT