ಜಿಲ್ಲಾ ಪಂಚಾಯಿತಿ ಸದಸ್ಯ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಕಾಶ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ಪೂಜಾರಿಪಾಳ್ಯ, ಬಿಡದಿ ಪುರಸಭೆ ನಿಕಟಪೂರ್ವ ಅಧ್ಯಕ್ಷೆ ವೆಂಕಟೇಶಮ್ಮ ರಾಮಕೃಷ್ಣಯ್ಯ, ಉಪಾಧ್ಯಕ್ಷೆ ಲಕ್ಷ್ಮೀದೇವಿ ರವಿಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಉಮೇಶ್, ಸದಸ್ಯರಾದ ಆರ್.ದೇವರಾಜು, ರಾಕೇಶ್, ಸಂತೋಷ್, ಸಿ.ಲೋಕೇಶ್, ಮಹಿಪತಿ, ಪಲ್ಲವಿ, ಮುಖಂಡರಾದ ಅವರಗೆರೆ ರವಿಕುಮಾರ್, ಸೋಮೇಗೌಡ, ಶೇಷಪ್ಪ, ಮೀಸೆ ರಾಮಕೃಷ್ಣಯ್ಯ ಭಾಗವಹಿಸಿದ್ದರು.