ಜಿಲ್ಲಾ ಉಪಾಧ್ಯಕ್ಷ ಕೋಟೆ ರಾಜೇಶ್, ನಗರ ಘಟಕದ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಮುಖಂಡರಾದ ಕೋಟೆ ಕಿಟ್ಟಿ, ಆಟೊ ಕುಮಾರ್, ಶಿವಮುತ್ತು, ಡಿ.ಶ್ರೀನಿವಾಸ್, ಶಿವಲಿಂಗಯ್ಯ, ಆನಂದ್ ಪೈ, ನಗರಸಭಾ ಸದಸ್ಯೆ ಮಾಲತಿ ಆನಂದ್, ಜೆಡಿಎಸ್ ಪಕ್ಷದ ನಗರಸಭಾ ಸದಸ್ಯ ಜಯರಾಮ್, ಬಿಜೆಪಿ ಯುವ ಮೋರ್ಚಾದ ಶೇಖರ್, ಭರತ್, ಮಹಿಳಾ ಘಟಕದ ಪವಿತ್ರಾ, ವರಲಕ್ಷ್ಮೀ, ತಾಸೀನಾ ಖಾನ್, ಉಭಯ ಪಕ್ಷಗಳ ಕಾರ್ಯಕರ್ತರು ಇದ್ದರು.