<p><strong>ರಾಮನಗರ:</strong> ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಆನ್ಲೈನ್ ಕೆಲಸದ ಜಾಹೀರಾತು ನಂಬಿದ ಕನಕಪುರ ತಾಲ್ಲೂಕಿನ ಮಹಿಳೆಯೊಬ್ಬರು, ವಂಚಕರ ಜಾಲಕ್ಕೆ ಸಿಲುಕಿ ₹9.82 ಲಕ್ಷ ಕಳೆದುಕೊಂಡಿದ್ದಾರೆ. ಜಾಹೀರಾತು ಮೇಲೆ ಕ್ಲಿಕ್ ಮಾಡಿದಾಗ, ಮಹಿಳೆಯ ಮೊಬೈಲ್ ಸಂಖ್ಯೆಯು ವಾಟ್ಸ್ಆ್ಯಪ್ ಗ್ರೂಪ್ಗೆ ಸ್ವಯಂಚಾಲಿತ ವಾಗಿ ಸೇರಿಕೊಂಡಿದೆ.</p><p>ಬಳಿಕ ವಂಚಕರು, ಆನ್ಲೈನ್ ಕೆಲಸಕ್ಕಾಗಿ ಟೆಲಿಗ್ರಾಂ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ವಾಟ್ಸ್ಆ್ಯಪ್ನಲ್ಲಿ ಸಂದೇಶ ಕಳಿಸಿದ್ದಾರೆ. ಮಹಿಳೆ ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ. ನಂತರ, ಅವರ ಸಂಖ್ಯೆಯನ್ನು ಟೆಲಿಗ್ರಾಂ ಗ್ರೂಪ್ವೊಂದಕ್ಕೆ ಸೇರಿಸಿದ ವಂಚಕರು, ಮತ್ತೊಂದು ಲಿಂಕ್ ಕಳಿಸಿ, ಕ್ಲಿಕ್ ಮಾಡಲು ಹೇಳಿ ವಂಚಿಸಿದ್ದಾರೆ.</p>.<div><div class="bigfact-title">ಕಾಡಾನೆ ದಾಳಿ ಬೆಳೆ ನಾಶ</div><div class="bigfact-description"> ರಾಮನಗರ: ತಾಲ್ಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಎರಡ್ಮೂರು ಕಾಡಾನೆಗಳು ಜಮೀನಿಗೆ ಲಗ್ಗೆ ಇಟ್ಟಿವೆ. ಇದರಿಂದಾಗಿ ಶಿವಯ್ಯ, ರೇಣುಕಾ ಹಾಗೂ ಶಿವರಾಜು ಎಂಬ ರೈತರಿಗೆ ಸೇರಿದ ಜಮೀನಿನಲ್ಲಿ ತೆಂಗಿನಮರ, ಪಪ್ಪಾಯ, ಹಲಸಿನಮರ, ನೀರಾವರಿ ಪರಿಕರಗಳು ನಾಶವಾಗಿವೆ. </div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಆನ್ಲೈನ್ ಕೆಲಸದ ಜಾಹೀರಾತು ನಂಬಿದ ಕನಕಪುರ ತಾಲ್ಲೂಕಿನ ಮಹಿಳೆಯೊಬ್ಬರು, ವಂಚಕರ ಜಾಲಕ್ಕೆ ಸಿಲುಕಿ ₹9.82 ಲಕ್ಷ ಕಳೆದುಕೊಂಡಿದ್ದಾರೆ. ಜಾಹೀರಾತು ಮೇಲೆ ಕ್ಲಿಕ್ ಮಾಡಿದಾಗ, ಮಹಿಳೆಯ ಮೊಬೈಲ್ ಸಂಖ್ಯೆಯು ವಾಟ್ಸ್ಆ್ಯಪ್ ಗ್ರೂಪ್ಗೆ ಸ್ವಯಂಚಾಲಿತ ವಾಗಿ ಸೇರಿಕೊಂಡಿದೆ.</p><p>ಬಳಿಕ ವಂಚಕರು, ಆನ್ಲೈನ್ ಕೆಲಸಕ್ಕಾಗಿ ಟೆಲಿಗ್ರಾಂ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ವಾಟ್ಸ್ಆ್ಯಪ್ನಲ್ಲಿ ಸಂದೇಶ ಕಳಿಸಿದ್ದಾರೆ. ಮಹಿಳೆ ಆ್ಯಪ್ ಡೌನ್ಲೋಡ್ ಮಾಡಿಕೊಂಡಿದ್ದಾರೆ. ನಂತರ, ಅವರ ಸಂಖ್ಯೆಯನ್ನು ಟೆಲಿಗ್ರಾಂ ಗ್ರೂಪ್ವೊಂದಕ್ಕೆ ಸೇರಿಸಿದ ವಂಚಕರು, ಮತ್ತೊಂದು ಲಿಂಕ್ ಕಳಿಸಿ, ಕ್ಲಿಕ್ ಮಾಡಲು ಹೇಳಿ ವಂಚಿಸಿದ್ದಾರೆ.</p>.<div><div class="bigfact-title">ಕಾಡಾನೆ ದಾಳಿ ಬೆಳೆ ನಾಶ</div><div class="bigfact-description"> ರಾಮನಗರ: ತಾಲ್ಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಎರಡ್ಮೂರು ಕಾಡಾನೆಗಳು ಜಮೀನಿಗೆ ಲಗ್ಗೆ ಇಟ್ಟಿವೆ. ಇದರಿಂದಾಗಿ ಶಿವಯ್ಯ, ರೇಣುಕಾ ಹಾಗೂ ಶಿವರಾಜು ಎಂಬ ರೈತರಿಗೆ ಸೇರಿದ ಜಮೀನಿನಲ್ಲಿ ತೆಂಗಿನಮರ, ಪಪ್ಪಾಯ, ಹಲಸಿನಮರ, ನೀರಾವರಿ ಪರಿಕರಗಳು ನಾಶವಾಗಿವೆ. </div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>