ಶಾಸಕರ ಅಭಿಪ್ರಾಯಕ್ಕೆ ಬೆಲೆ ಇಲ್ಲವೆ?‘
ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನಿದೆ. ಎಲ್ಲರಿಗೂ ಸಚಿವರಾಗುವ ಆಸೆ ಇರುತ್ತದೆಯಲ್ಲವೆ? ಇದು ಪ್ರಜಾಪ್ರಭುತ್ವ ತಾನೆ. ಸಚಿವ ಸ್ಥಾನ ಕೊಡುವುದು ಬಿಡುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದು. ಆದರೆ ಜನಾಭಿಪ್ರಾಯ ಮತ್ತು ಶಾಸಕರ ಅಭಿಪ್ರಾಯ ಆಲಿಸಬೇಕು. ಅವರಿಗೂ ಕಿಮ್ಮತ್ತು ಕೊಡಬೇಕು’ ಎಂದು ಹುಸೇನ್ ಪ್ರತಿಕ್ರಿಯಿಸಿದರು.