ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಡಿ.ಕೆ. ಸುರೇಶ್‌ ವಿರುದ್ಧ ಯೋಗೇಶ್ವರ್ ಮೈತ್ರಿ ಅಭ್ಯರ್ಥಿ?

ದುಬೈನಲ್ಲಿ ಕುಳಿತು ತಂತ್ರ ರೂಪಿಸಿದ ಎಚ್‌ಡಿಕೆ–ಸಿಪಿವೈ; ಡಿ.ಕೆ ಸಹೋದರರನ್ನು ಕಟ್ಟಿಹಾಕಲು ಕೈಜೋಡಿಸಿದ ನಾಯಕರು
Published : 3 ನವೆಂಬರ್ 2023, 19:38 IST
Last Updated : 3 ನವೆಂಬರ್ 2023, 19:38 IST
ಫಾಲೋ ಮಾಡಿ
Comments
ಕಾಂಗ್ರೆಸ್ ಬಲವೇ ಹೆಚ್ಚು
ಕ್ಷೇತ್ರದಾದ್ಯಂತ ಜೆಡಿಎಸ್ ತನ್ನ ನೆಲೆ ಹೊಂದಿದೆ. ಕನಕಪುರ ಹೊರತುಪಡಿಸಿ ಉಳಿದೆಡೆ ಬಿಜೆಪಿ ಸಹ ತನ್ನದೇ ಆದ ಮತ ಬ್ಯಾಂಕ್ ಹೊಂದಿದೆ. ಕ್ಷೇತ್ರದ ವ್ಯಾಪ್ತಿಗೆ ಬರುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ (ರಾಮನಗರ ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಬೆಂಗಳೂರಿನ ದಕ್ಷಿಣ, ರಾಜರಾಜೇಶ್ವರಿ ನಗರ, ಆನೇಕಲ್ ಹಾಗೂ ತುಮಕೂರು ಜಿಲ್ಲೆಯ ಕುಣಿಗಲ್) ಎರಡು ಕಡೆ ಬಿಜೆಪಿ, ಒಂದು ಕಡೆ ಜೆಡಿಎಸ್ ಗೆದ್ದಿದ್ದರೆ, ಐದು ಕಡೆ ಕಾಂಗ್ರೆಸ್ ಗೆದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT