ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸಮಿತಿ ಅಧ್ಯಕ್ಷ ಶಂಕರ್, ಕನಕಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಎಸ್. ಧನಂಜಯ್, ಹೊನ್ನಿಗಾನಹಳ್ಳಿ ಗ್ರಾಮಪಂಚಾಯತಿ ಅಧ್ಯಕ್ಷೆ ಭಾಗ್ಯಲಕ್ಷ್ಮಿ ಶಿವರಾಜು, ಕನಕಪುರ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಸುಮಂಗಲಾ ಸುರೇಶ್, ಸದಸ್ಯ ಎಚ್. ಎಲ್.ಚಂದ್ರಶೇಖರ್, ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್ ದೇವರಾಜು, ತಾಲ್ಲೂಕು ಪಂಚಾಯಿತಿಯ ಶಿವರಾಂ ಇದ್ದರು.