ಡಾ. ಸಿರಿಗಂಧ ವಿ. ಶ್ರೀನಿವಾಸಮೂರ್ತಿ ಛಾಯಾಗ್ರಾಹಕ ಮತ್ತು ಜಾನಪದ ತಜ್ಞ ಬೆಂಗಳೂರು ನಗರ ಜಿಲ್ಲೆ
ಶಿವಮಾದಯ್ಯ ಪೂಜಾ ಕುಣಿತ ಕಲಾವಿದ ಬೆಂಗಳೂರು ದಕ್ಷಿಣ ಜಿಲ್ಲೆ
ಬೈರಪ್ಪ (ಗಂಗಣ್ಣ) ಮೂಡಲಪಾಯ ಯಕ್ಷಗಾನ ಕಲಾವಿದ ಬೆಂಗಳೂರು ದಕ್ಷಿಣ ಜಿಲ್ಲೆ
ಹೂಲಿ ಶೇಖರ್ ‘ಸ್ವಾತಂತ್ರ್ಯದ ಕಿಡಿಗಳು’ ಕೃತಿ ಲೇಖಕ ಬೆಂಗಳೂರು ನಗರ ಜಿಲ್ಲೆ
ಚಿನ್ನಮ್ಮ ಜೋಗುಳಪದ ಹಾಡುಗಾರ್ತಿ ಚಾಮರಾಜನಗರ ಜಿಲ್ಲೆ
ಕೆ.ಪಿ. ದೇವರಾಜು ಪೂಜಾ ಕುಣಿತ ಕಲಾವಿದ ಮಂಡ್ಯ ಜಿಲ್ಲೆ
ನಾರಾಯಣಪ್ಪ ಮಾಡಶಿರಾವಾರ ತತ್ವಪದ ಕಲಾವಿದ ರಾಯಚೂರು ಜಿಲ್ಲೆ
ಎಂ. ತಂಬೂರಿ ಸಿದ್ದರಾಜು ತಂಬೂರಿ ಕಲಾವಿದ ಬೆಂಗಳೂರು ನಗರ ಜಿಲ್ಲೆ
ಮುತ್ತಪ್ಪ ಬಸವಂತಪ್ಪ ದಾತನಾಳ ಸಾಹಸ ಕಲಾವಿದ ಧಾರವಾಡ ಜಿಲ್ಲೆ
ಚನಿಯಪ್ಪ ನಾಯ್ಕ ಯಕ್ಷಗಾನ ವೇಷಧಾರಿ ಕಲಾವಿದ ಕಾಸರಗೋಡು ಕೇರಳ
ಶಾರದಮ್ಮ ಸೋಬಾನೆ ಹಾಡುಗಾರ್ತಿ ಚಿಕ್ಕಮಗಳೂರು ಜಿಲ್ಲೆ
ಭಾರತಿ ಬಾಯಿ ಲಂಬಾಣಿ ನೃತ್ಯ ಕಲಾವಿದೆ ಬೀದರ್ ಜಿಲ್ಲೆ
ಬಿ.ಎಸ್. ಗೌಡ ಯಕ್ಷಗಾನ ಕಲಾವಿದ ಉತ್ತರ ಕನ್ನಡ ಜಿಲ್ಲೆ
ಡಾ. ಎಸ್. ರತ್ನಮ್ಮ ಸೋಲಿಗ ಕಲಾವಿದೆ ಚಾಮರಾಜನಗರ ಜಿಲ್ಲೆ
ಗಂಗಪ್ಪ ಮಹಾಲಿಂಗಪ್ಪ ಕರಡಿ ಕರಡಿ ಮಜಲು ಕಲಾವಿದ ಬಾಗಲಕೋಟೆ ಜಿಲ್ಲೆ
ಎಂ. ಬಸವರಾಜು ಗೊರವ ಕುಣಿತ ಕಲಾವಿದ ಬೆಂಗಳೂರು ಉತ್ತರ ಜಿಲ್ಲೆ