ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾಮಠದ ಸಿದ್ದಲಿಂಗಸ್ವಾಮೀಜಿ, ಮುರುಘಾಮಠದ ಶಿವಮೂರ್ತಿ ಮುರುಘಾಶರಣರು, ದೇಗುಲಮಠದ ಮುಮ್ಮಡಿ ನಿರ್ವಾಣಸ್ವಾಮೀಜಿ, ಬೇಲಿಮಠದ ಶಿವರುದ್ರಸ್ವಾಮೀಜಿ, ದೇಗುಲಮಠದ ಚನ್ನಬಸವಸ್ವಾಮೀಜಿ, ಮರಳೇಗವಿಮಠದ ಮುಮ್ಮಡಿ ಶಿವರುದ್ರಸ್ವಾಮಿ, ಶಿವಗಿರಿ ಕ್ಷೇತ್ರದ ಅನ್ನದಾನೇಶ್ವರನಾಥಸ್ವಾಮಿ ಸಾನ್ನಿಧ್ಯ ವಹಿಸಿದ್ದರು.