ಬುಧವಾರ, 30 ಜುಲೈ 2025
×
ADVERTISEMENT
ADVERTISEMENT

ರಾಮನಗರದಲ್ಲೇ ನನ್ನ ಮುಂದಿನ ಚುನಾವಣೆ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ; ಗಮನ ಸೆಳೆದ ಮೆರವಣಿಗೆ, ಬೈಕ್ ರ‍್ಯಾಲಿ
Published : 26 ಜೂನ್ 2025, 4:19 IST
Last Updated : 26 ಜೂನ್ 2025, 4:19 IST
ಫಾಲೋ ಮಾಡಿ
Comments
ರಾಮನಗರದಲ್ಲಿ ಕಾಂಗ್ರೆಸ್‌ನವರ ಮೋಸದಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರು ಸೋತಿದ್ದಾರೆ. ಕ್ಷೇತ್ರದಾದ್ಯಂತ ಆಡಳಿತ ವಿರೋಧಿ ಅಲೆ ಎದ್ದಿದೆ. ಈಗ ಚುನಾವಣೆ ನಡೆದರೆ ಜನ ನಿಖಿಲ್ ಅವರನ್ನು ಗೆಲ್ಲಿಸುತ್ತಾರೆ
ಎ. ಮಂಜುನಾಥ್ ಜೆಡಿಎಸ್ ಜಿಲ್ಲಾಧ್ಯಕ್ಷ
‘ಬೆಂಬಲ ಬೆಲೆ ಕೊಡಿಸಿದ್ದು ಕುಮಾರಣ್ಣ’
‘ಕುಮಾರಸ್ವಾಮಿ ಅವರಿಗೆ ದೆಹಲಿಯಲ್ಲಿ ಕೆಲಸವಿಲ್ಲ. ಅದಕ್ಕೆ ರಾಜ್ಯಕ್ಕೆ ಬರುತ್ತಾರೆ’ ಎಂಬ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ನಿಖಿಲ್ ‘ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಕೊಡಿಸಿದ್ದು ಡಿ.ಕೆ. ಸುರೇಶ್ ಅವರಾ ಅಥವಾ ಡಿ.ಕೆ. ಶಿವಕುಮಾರ್ ಕೊಡಿಸಿದ್ರಾ? ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ಮಾವು ಬೆಳೆಗಾರರ ನೆರವಿಗೆ ಕುಮಾರಣ್ಣ ಬಂದರು. ಅವರು ಬರೆದ ಪತ್ರಕ್ಕೆ ಸ್ಪಂದಿಸಿದ ಕೃಷಿ ಸಚಿವರು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಬೆಂಬಲ ಬೆಲೆ ಘೋಷಿಸಿದರು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT