<p><strong>ರಾಮನಗರ</strong>: ಮುಡಾ ಹಗರಣ ವಿರೋಧಿಸಿ ಜೆಡಿಎಸ್- ಬಿಜೆಪಿ ನಡೆಸುತ್ತಿರುವ ಜಂಟಿ ಪಾದಯಾತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತೆ ಬೆಂಗಳೂರು ಮೂಲದ ಗೌರಮ್ಮ ಎಂಬಾಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. </p><p>ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ಮೃತರ ಅಂತಿಮ ದರ್ಶನವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಡೆದುಕೊಂಡಿದ್ದಾರೆ.</p><p> ಇದೇ ವೇಳೆ ಮತ್ತೊಬ್ಬ ಪಾದಯಾತ್ರಿ ಸಹ ವಾಂತಿ ಮಾಡಿಕೊಂಡು ಆಸ್ವಸ್ಥರಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.‘ಮೈಸೂರು ಚಲೋ’ ಪಾದಯಾತ್ರೆ: ಸಿ.ಎಂ ರಾಜೀನಾಮೆ ನೀಡದಿದ್ದರೆ ಹೋರಾಟ ತೀವ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಮುಡಾ ಹಗರಣ ವಿರೋಧಿಸಿ ಜೆಡಿಎಸ್- ಬಿಜೆಪಿ ನಡೆಸುತ್ತಿರುವ ಜಂಟಿ ಪಾದಯಾತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತೆ ಬೆಂಗಳೂರು ಮೂಲದ ಗೌರಮ್ಮ ಎಂಬಾಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. </p><p>ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ಮೃತರ ಅಂತಿಮ ದರ್ಶನವನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಡೆದುಕೊಂಡಿದ್ದಾರೆ.</p><p> ಇದೇ ವೇಳೆ ಮತ್ತೊಬ್ಬ ಪಾದಯಾತ್ರಿ ಸಹ ವಾಂತಿ ಮಾಡಿಕೊಂಡು ಆಸ್ವಸ್ಥರಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.‘ಮೈಸೂರು ಚಲೋ’ ಪಾದಯಾತ್ರೆ: ಸಿ.ಎಂ ರಾಜೀನಾಮೆ ನೀಡದಿದ್ದರೆ ಹೋರಾಟ ತೀವ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>