ಗುರುವಾರ, 31 ಜುಲೈ 2025
×
ADVERTISEMENT
ADVERTISEMENT

ಸಮಾಜದ ದನಿಯಾದರಷ್ಟೇ ಕರಿ ಕೋಟಿಗೆ ಬೆಲೆ: ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್

ಕಾರ್ಯಾಗಾರದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅಭಿಪ್ರಾಯ
Published : 27 ಜುಲೈ 2025, 2:28 IST
Last Updated : 27 ಜುಲೈ 2025, 2:28 IST
ಫಾಲೋ ಮಾಡಿ
Comments
ವಕೀಲರ ಸಂಘದ ಚುನಾವಣೆಯಲ್ಲೂ ಗುಂಡು ತುಂಡು ಹಣ ನಡೆಯುತ್ತಿದೆ. ಸಂಘಕ್ಕೆ ಚುನಾವಣೆಯೇ ಬೇಕಿಲ್ಲ. ವಕೀಲ ವೃತ್ತಿಯ ಗೌರವ ಕಾಪಾಡುವವರನ್ನು ಸಂಘಕ್ಕೆ ಅವಿರೋಧವಾಗಿ ಆಯ್ಕೆ ಮಾಡಿಕೊಳ್ಳುವಂತಾಗಬೇಕು
ಎಚ್.ಪಿ. ಸಂದೇಶ್ ಹೈಕೋರ್ಟ್ ನ್ಯಾಯಮೂರ್ತಿ‌
ಯುವ ವಕೀಲರು ಹಿಂಜರಿಕೆ ಬಿಡಬೇಕು. ಪ್ರಮುಖ ಪ್ರಕರಣಗಳನ್ನು ಅಧ್ಯಯನ ಮಾಡಬೇಕು. ಸೂಕ್ಷ್ಮ ಪ್ರಕರಣಗಳ ವಿಚಾರಣೆಯನ್ನು ಆಲಿಸಬೇಕು. ವೃತ್ತಿ ನಿಷ್ಠೆ ಬೆಳೆಸಿಕೊಂಡರೆ ಉಜ್ವಲ ಭವಿಷ್ಯ ನಿಮ್ಮದಾಗುತ್ತದೆ
ಬಿ.ವಿ. ರೇಣುಕಾ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶೆ ರಾಮನಗರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT