ವಿಧಾನ ಪರಿಷತ್ ಸದಸ್ಯ ಎಸ್.ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಗೋಪಲ್, ನಗರಸಭೆ ಸದಸ್ಯ ಕೆ.ಎನ್.ದಿಲೀಪ್, ಜಿಲ್ಲಾ ಪಂಚಾಯಿತಿ ಸದಸ್ಯೆ ಭಾಗ್ಯ ಶಾಂತಕುಮಾರ್, ಸೋಮೆದ್ಯಾಪನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂದಿನಿ ಬಾಯಿ, ಸದಸ್ಯ ಮುತ್ತಪ್ಪ, ಅಭಿವೃದ್ಧಿ ಅಧಿಕಾರಿ ದೊಡ್ಡಲಿಂಗೇಗೌಡ, ಕಾಂಗ್ರೆಸ್ ಮುಖಂಡರಾದ ಪಟೇಲ್ ನಾರಾಯಣಸ್ವಾಮಿ, ಕೆ.ಎಚ್.ಕೃಷ್ಣಪ್ಪ, ವೆಂಕಟರಮಣ, ಶ್ರೀನಿವಾಸ, ಗೋವಿಂದ ನಾಯ್ಕ್, ಶೇಖರ್, ಯೂತ್ ಕಾಂಗ್ರೆಸ್ ತಾಲ್ಲೂಕು ಉಪಾಧ್ಯಕ್ಷ ನಾಗೇಶ್, ಪ್ರಧಾನ ಕಾರ್ಯದರ್ಶಿ ಹಿಮಗಿರಿ, ಗ್ರಾಮದ ಮುಖಂಡರು ಇದ್ದರು.