<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಹನಿಯೂರು ಗ್ರಾಮದ ಬೀರೇಶ್ವರ ಯುವಕ ಸಂಘದಿಂದ ಬೀರೇಶ್ವರ ಮಠದ ಮನೆಯಲ್ಲಿ ಸೋಮವಾರ ಕನಕ ಜಯಂತಿ ಆಚರಿಸಲಾಯಿತು.</p><p>ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದಿದ ಕನಕದಾಸರು ಸಮಾಜ ಪರಿವರ್ತನೆಗೆ ಶ್ರಮಿಸಿದ ರೀತಿ ಅನನ್ಯ ಎಂದು ಗ್ರಾ.ಪಂ.ಅಧ್ಯಕ್ಷ ಎಚ್.ಬಿ. ಬೀರೇಶ್ ಪ್ರಶಂಸಿಸಿದರು.</p><p>ಗ್ರಾಮಸ್ಥರಾದ ಪೂಜಾರಿ ತಮ್ಮಣ್ಣ, ದೇವರಾಜು, ಪೊಲೀಸ್ ಕೆಂಪಯ್ಯ, ಮಾಸ್ಟರ್ ಅಪ್ಪಾಜಿ, ಪಾವಡಿ ಕುಮಾರ್, ಮಧು, ಎಚ್.ಡಿ. ಕುಮಾರ, ದೊಡ್ಡಬೀರಯ್ಯ, ಅಪ್ಪಾಜಿ ಗೌಡ, ಶಿವಹುಚ್ಚಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಹನಿಯೂರು ಗ್ರಾಮದ ಬೀರೇಶ್ವರ ಯುವಕ ಸಂಘದಿಂದ ಬೀರೇಶ್ವರ ಮಠದ ಮನೆಯಲ್ಲಿ ಸೋಮವಾರ ಕನಕ ಜಯಂತಿ ಆಚರಿಸಲಾಯಿತು.</p><p>ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದಿದ ಕನಕದಾಸರು ಸಮಾಜ ಪರಿವರ್ತನೆಗೆ ಶ್ರಮಿಸಿದ ರೀತಿ ಅನನ್ಯ ಎಂದು ಗ್ರಾ.ಪಂ.ಅಧ್ಯಕ್ಷ ಎಚ್.ಬಿ. ಬೀರೇಶ್ ಪ್ರಶಂಸಿಸಿದರು.</p><p>ಗ್ರಾಮಸ್ಥರಾದ ಪೂಜಾರಿ ತಮ್ಮಣ್ಣ, ದೇವರಾಜು, ಪೊಲೀಸ್ ಕೆಂಪಯ್ಯ, ಮಾಸ್ಟರ್ ಅಪ್ಪಾಜಿ, ಪಾವಡಿ ಕುಮಾರ್, ಮಧು, ಎಚ್.ಡಿ. ಕುಮಾರ, ದೊಡ್ಡಬೀರಯ್ಯ, ಅಪ್ಪಾಜಿ ಗೌಡ, ಶಿವಹುಚ್ಚಯ್ಯ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>