<p><strong>ಕನಕಪುರ</strong>: ಇಲ್ಲಿನ ಮಳಗಾಳು ಗ್ರಾಮದ ಬೀದಿ ಬದಿ ಪಾನಿಪುರಿ ವ್ಯಾಪಾರಿಗೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿಯನ್ನು ಕನಕಪುರ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ಮಳಗಾಳು ಗ್ರಾಮದ ಸಂತೋಷ್ ಬಂಧಿತ ಆರೋಪಿ. ಸೋಮವಾರ ಸಂಜೆ ಚಾಮುಂಡೇಶ್ವರಿ ರೈಸ್ ಮಿಲ್ ಮುಂಭಾಗದ ಪಾನಿಪುರಿ ವ್ಯಾಪಾರಿ ಕುಮಾರಸ್ವಾಮಿಗೆ ಚಾಕು ಇರಿದು ಪರಾರಿಯಾಗಿದ್ದ.</p>.<p>ಪುರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರತ್ನಮ್ಮ ಮತ್ತು ಸಿಬ್ಬಂದಿ ಮಳೆಗಾಳು ಗ್ರಾಮದಲ್ಲಿ ಸೋಮವಾರ ರಾತ್ರಿ ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಇಲ್ಲಿನ ಮಳಗಾಳು ಗ್ರಾಮದ ಬೀದಿ ಬದಿ ಪಾನಿಪುರಿ ವ್ಯಾಪಾರಿಗೆ ಚಾಕು ಇರಿದು ಪರಾರಿಯಾಗಿದ್ದ ಆರೋಪಿಯನ್ನು ಕನಕಪುರ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p>.<p>ಮಳಗಾಳು ಗ್ರಾಮದ ಸಂತೋಷ್ ಬಂಧಿತ ಆರೋಪಿ. ಸೋಮವಾರ ಸಂಜೆ ಚಾಮುಂಡೇಶ್ವರಿ ರೈಸ್ ಮಿಲ್ ಮುಂಭಾಗದ ಪಾನಿಪುರಿ ವ್ಯಾಪಾರಿ ಕುಮಾರಸ್ವಾಮಿಗೆ ಚಾಕು ಇರಿದು ಪರಾರಿಯಾಗಿದ್ದ.</p>.<p>ಪುರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರತ್ನಮ್ಮ ಮತ್ತು ಸಿಬ್ಬಂದಿ ಮಳೆಗಾಳು ಗ್ರಾಮದಲ್ಲಿ ಸೋಮವಾರ ರಾತ್ರಿ ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>