<p><strong>ಕನಕಪುರ:</strong> ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನ್ಮದಿನದ ಪ್ರಯುಕ್ತ ಚಿಕ್ಕಮುದುವಾಡಿ ಮತ್ತು ಹಳ್ಳಿಮಾರನಹಳ್ಳಿ ಗ್ರಾಮ ಪಂಚಾಯಿತಿಯ ಕಾಂಗ್ರೆಸ್ ಮುಖಂಡರು ಲಕ್ಷ್ಮಿನರಸಿಂಹ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ 5,000 ಲಾಡುಗಳನ್ನು ಮನೆ ಮನೆಗೆ ಹಂಚಿದರು.</p>.<p>‘ಶಿವಕುಮಾರ್ ಶೀಘ್ರ ಮುಖ್ಯಮಂತ್ರಿ ಆಗಲಿ’ ಎಂದು ಆಶಿಸಿದರು.</p>.<p>ಲಿಂಗಣ್ಣ, ಬಸವರಾಜು, ಮೂರ್ತಿ, ಸೊಂಬ್ಬಣ್ಣ, ಲೋಹಿತ್, ಮುದ್ದುಕೃಷ್ಣ, ಮುತ್ತುರಾಜು, ಡಿ ವೆಂಕಟೇಶಯ್ಯ ಉಪಸ್ಥಿತಿಯಲ್ಲಿ ಪೂಜೆ ನಡೆಯಿತು.</p>.<p>ಕಾಂಗ್ರೆಸ್ ಮುಖಂಡ ಮಹೇಶ್ ಐನೋರ್ ನೇತೃತ್ವದಲ್ಲಿ ಕಸಬ ಹೋಬಳಿ ಚೀರಣಕುಪ್ಪೆ ಬಸವೇಶ್ವರ ದೇವಸ್ಥಾನದಲ್ಲಿ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ರಾಯಸಂದ್ರ ರವಿ, ಬಿಎಸ್ ಗೌಡ, ಲಾಯರ್ ರಾಮಚಂದ್ರ, ಕೋಟೆ ಕಿರಣ, ರಾಮಣ್ಣ, ಮುತ್ತುರಾಜು, ಅನಿಲ್, ರವೀಂದ್ರ ಪಪ್ಪಿ, ಮಳಗಾಳ್ ಜಯರಾಮ್, ಬಸವರಾಜು, ನಟೇಶ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-14-762209195</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನ್ಮದಿನದ ಪ್ರಯುಕ್ತ ಚಿಕ್ಕಮುದುವಾಡಿ ಮತ್ತು ಹಳ್ಳಿಮಾರನಹಳ್ಳಿ ಗ್ರಾಮ ಪಂಚಾಯಿತಿಯ ಕಾಂಗ್ರೆಸ್ ಮುಖಂಡರು ಲಕ್ಷ್ಮಿನರಸಿಂಹ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ 5,000 ಲಾಡುಗಳನ್ನು ಮನೆ ಮನೆಗೆ ಹಂಚಿದರು.</p>.<p>‘ಶಿವಕುಮಾರ್ ಶೀಘ್ರ ಮುಖ್ಯಮಂತ್ರಿ ಆಗಲಿ’ ಎಂದು ಆಶಿಸಿದರು.</p>.<p>ಲಿಂಗಣ್ಣ, ಬಸವರಾಜು, ಮೂರ್ತಿ, ಸೊಂಬ್ಬಣ್ಣ, ಲೋಹಿತ್, ಮುದ್ದುಕೃಷ್ಣ, ಮುತ್ತುರಾಜು, ಡಿ ವೆಂಕಟೇಶಯ್ಯ ಉಪಸ್ಥಿತಿಯಲ್ಲಿ ಪೂಜೆ ನಡೆಯಿತು.</p>.<p>ಕಾಂಗ್ರೆಸ್ ಮುಖಂಡ ಮಹೇಶ್ ಐನೋರ್ ನೇತೃತ್ವದಲ್ಲಿ ಕಸಬ ಹೋಬಳಿ ಚೀರಣಕುಪ್ಪೆ ಬಸವೇಶ್ವರ ದೇವಸ್ಥಾನದಲ್ಲಿ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ರಾಯಸಂದ್ರ ರವಿ, ಬಿಎಸ್ ಗೌಡ, ಲಾಯರ್ ರಾಮಚಂದ್ರ, ಕೋಟೆ ಕಿರಣ, ರಾಮಣ್ಣ, ಮುತ್ತುರಾಜು, ಅನಿಲ್, ರವೀಂದ್ರ ಪಪ್ಪಿ, ಮಳಗಾಳ್ ಜಯರಾಮ್, ಬಸವರಾಜು, ನಟೇಶ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-14-762209195</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>