ರಾಗಿಮೆದೆ ಮಾಡಿದ ಮೇಲೂ ಕಾಡಾನೆಗಳು ದಾಳಿ ನಡೆಸಿ ರಾಗಿ ತಿಂದು ನಾಶ ಮಾಡುತ್ತಿರುವುದರಿಂದ ಆನೆಗಳು ಅದನ್ನು ತಿನ್ನದಂತೆ ಪ್ರತಿ ದಿನ ರೈತರು ಜಮೀನಿನಲ್ಲಿ ಕಾಯುತ್ತಿದ್ದರು. ಕಾವಲಿ ನಡೆವೆಯು ಕಣ್ತಪ್ಪಿಸಿ ಆನೆಗಳ ಹಿಂಡು ರಾಗಿಮೆದೆ ತಿಂದು ನಾಶ ಮಾಡಿ ಹೋಗಿವೆ. ಈ ಸಂಬಂಧ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.