ಧ್ವಜಾರೋಹಣ ಸಂದರ್ಭದಲ್ಲಿ ಸ್ನೇಹಕೂಟ ಟ್ರಸ್ಟ್ ಅಧ್ಯಕ್ಷ ಎಚ್.ಪಿ. ನಂಜೇಗೌಡ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಚ್.ಎಸ್. ರೂಪೇಶ್ ಕುಮಾರ್, ತಾಲ್ಲೂಕು ಅಧ್ಯಕ್ಷರಾದ ಬಿ.ಟಿ. ದಿನೇಶ್, ಮತ್ತೀಕೆರೆ ಚೆಲುವರಾಜು, ನಿವೃತ್ತ ಪ್ರಾಂಶುಪಾಲ ಎಲ್.ಎನ್. ವನರಾಜು, ಸ್ನೇಹಕೂಟ ಟ್ರಸ್ಟ್ ಗೌರವಾಧ್ಯಕ್ಷ ದೇವರಾಜು, ಪ್ರಧಾನ ಕಾರ್ಯದರ್ಶಿ ಪಿ.ಎಸ್. ರಾಜು ಹಾಜರಿದ್ದರು.