ಶನಿವಾರ, 2 ಆಗಸ್ಟ್ 2025
×
ADVERTISEMENT
ADVERTISEMENT

ಕಾರ್ಗಿಲ್ ವಿಜಯೋತ್ಸವ: ‘ಹುತಾತ್ಮರ ಯಶೋಗಾಥೆ ಪಠ್ಯವಾಗಲಿ’

ಯೋಧರಿಗೆ ಗೀತ ನಮನ; ರೋಚಕ ಹೋರಾಟದ ಮೆಲುಕು
Published : 28 ಜುಲೈ 2025, 5:37 IST
Last Updated : 28 ಜುಲೈ 2025, 5:37 IST
ಫಾಲೋ ಮಾಡಿ
Comments
ರಾಮನಗರದ ಮಾಗಡಿ ರಸ್ತೆಯಲ್ಲಿರುವ ಪಟೇಲ್ ಆಂಗ್ಲ ಶಾಲೆಯಲ್ಲಿ ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್‌ನಿಂದ ನಡೆದ ಕಾರ್ಗಿಲ್ ವಿಜಯ ದಿನದ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಕಲ್ಲುಗೋಪನಹಳ್ಳಿಯ ಕೆ.ಎಚ್. ನಾಗರಾಜು ಅವರನ್ನು ಸನ್ಮಾನಿಸಲಾಯಿತು. ಟ್ರಸ್ಟ್ ಜಿಲ್ಲಾಧ್ಯಕ್ಷ ಪಟೇಲ್ ಸಿ. ರಾಜು ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ ಕನಕಪುರ ಅಧ್ಯಕ್ಷ ಗಬ್ಬಾಡಿ ಕಾಡೇಗೌಡ ಕಸಾಪ ಜಿಲ್ಲಾಧ್ಯಕ್ಷ ನಾಗೇಶ್ ಬಿ.ಟಿ ಹಾಗೂ ಇತರರು ಇದ್ದಾರೆ
ರಾಮನಗರದ ಮಾಗಡಿ ರಸ್ತೆಯಲ್ಲಿರುವ ಪಟೇಲ್ ಆಂಗ್ಲ ಶಾಲೆಯಲ್ಲಿ ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್‌ನಿಂದ ನಡೆದ ಕಾರ್ಗಿಲ್ ವಿಜಯ ದಿನದ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಕಲ್ಲುಗೋಪನಹಳ್ಳಿಯ ಕೆ.ಎಚ್. ನಾಗರಾಜು ಅವರನ್ನು ಸನ್ಮಾನಿಸಲಾಯಿತು. ಟ್ರಸ್ಟ್ ಜಿಲ್ಲಾಧ್ಯಕ್ಷ ಪಟೇಲ್ ಸಿ. ರಾಜು ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ ಕನಕಪುರ ಅಧ್ಯಕ್ಷ ಗಬ್ಬಾಡಿ ಕಾಡೇಗೌಡ ಕಸಾಪ ಜಿಲ್ಲಾಧ್ಯಕ್ಷ ನಾಗೇಶ್ ಬಿ.ಟಿ ಹಾಗೂ ಇತರರು ಇದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT