ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ಸಂಭಾವ್ಯ ಅಭ್ಯರ್ಥಿ ಎಂದೇ ಬಿಂಬಿಸಲ್ಪಟ್ಟಿದ್ದ ಪ್ರಸನ್ನ ಗೌಡ ಜೆಡಿಎಸ್ ಸೇರುವುದಾಗಿ ಘೋಷಿಸಿದ್ದಾರೆ. ಮೈಸೂರಿನಲ್ಲಿ ನಡೆದಿರುವ ಪಂಚರತ್ನ ಯಾತ್ರೆ ಸಮಾರೋಪಕ್ಕೂ ಮುನ್ನ ಕುಮಾರಸ್ವಾಮಿ ಎದುರು ಅವರು ಈ ಘೋಷಣೆ ಮಾಡಿದರು. #KarnatakaElection2023#Channapatnapic.twitter.com/P4tNH9XSMx