<p><strong>ರಾಮನಗರ:</strong> ಕರ್ನಾಟಕ ಜಾನಪದ ಪರಿಷತ್ತು ಇಲ್ಲಿ ಏರ್ಪಡಿಸಿದ್ದ ‘ವಿದ್ಯಾರ್ಥಿ ಜಾನಪದ ಲೋಕೋತ್ಸವ’ದ ಕಡೆಯ ದಿನವಾದ ಭಾನುವಾರ 19 ಸಾಧಕರಿಗೆ ‘ಜಾನಪದ ಲೋಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಗಳು ಕನಿಷ್ಠ ₹10 ಸಾವಿರದಿಂದ ಗರಿಷ್ಠ ₹25 ಸಾವಿರದವರೆಗೆ ನಗದು ಹಾಗೂ ಫಲಕ ಒಳಗೊಂಡಿವೆ.</p>.<p><strong>ದತ್ತಿ ಪ್ರಶಸ್ತಿ ಪುರಸ್ಕೃತರು:</strong> </p><p>ನಾಡೋಜ ಎಚ್.ಎಲ್. ನಾಗೇಗೌಡ ಜಾನಪದ ಲೋಕಶ್ರೀ ಪ್ರಶಸ್ತಿ: ಪ್ರೊ. ಹಿ.ಶಿ. ರಾಮಚಂದ್ರೇಗೌಡ (ಮೈಸೂರು ಜಿಲ್ಲೆ), ಡಾ. ಜೀ.ಶಂ. ಪರಮಶಿವಯ್ಯ ಜಾನಪದ ಪ್ರಶಸ್ತಿ: ಪ್ರೊ. ಕೆ. ಚಿನ್ನಪ್ಪಗೌಡ (ದಕ್ಷಿಣ ಕನ್ನಡ). ನಾಡೋಜ ಡಾ. ಜಿ. ನಾರಾಯಣ ಜಾನಪದ ಲೋಕ ಪ್ರಶಸ್ತಿ: ಚಿಕ್ಕಣ್ಣ, (ತುಮಕೂರು). ಲಕ್ಷ್ಮಮ್ಮ ನಾಗೇಗೌಡ ಪ್ರಶಸ್ತಿ: ಛಾಯಾಗ್ರಾಹಕ ಡಾ. ಸಿರಿಗಂಧ ವಿ. ಶ್ರೀನಿವಾಸಮೂರ್ತಿ, ಬೆಂಗಳೂರು. ದೊಡ್ಡ ಆಲಹಳ್ಳಿ ಗೌರಮ್ಮ ಕೆಂಪೇಗೌಡ ಪ್ರಶಸ್ತಿ: ಪೂಜಾ ಕುಣಿತ ಕಲಾವಿದ ಶಿವಮಾದಯ್ಯ ಹಾಗೂ ಮೂಡಲಪಾಯ ಯಕ್ಷಗಾನ ಕಲಾವಿದ ಬೈರಪ್ಪ (ಗಂಗಣ್ಣ), ಬೆಂಗಳೂರು ದಕ್ಷಿಣ ಜಿಲ್ಲೆ. ಲೋಕ ಸರಸ್ವತಿ ಗ್ರಂಥ ಪ್ರಶಸ್ತಿ: ‘ಸ್ವಾತಂತ್ರ್ಯದ ಕಿಡಿಗಳು’ ಗ್ರಂಥಕ್ಕಾಗಿ ಲೇಖಕ ಹೂಲಿ ಶೇಖರ್, ಬೆಂಗಳೂರು.</p>.<p><strong>ಜಾನಪದ ಲೋಕ ಪ್ರಶಸ್ತಿ ಪುರಸ್ಕೃತರು:</strong> </p><p>ಚಿನ್ನಮ್ಮ, ಜೋಗುಳಪದ ಹಾಡುಗಾರ್ತಿ, ಚಾಮರಾಜನಗರ ಜಿಲ್ಲೆ. ದೇವರಾಜು, ಪೂಜಾ ಕುಣಿತ ಕಲಾವಿದ, ಮಂಡ್ಯ ಜಿಲ್ಲೆ. ನಾರಾಯಣಪ್ಪ ಮಾಡಶಿರಾವಾರ, ತತ್ವಪದ ಕಲಾವಿದ, ರಾಯಚೂರು ಜಿಲ್ಲೆ. ಎಂ. ತಂಬೂರಿ ಸಿದ್ದರಾಜು, ತಂಬೂರಿ ಕಲಾವಿದ, ಬೆಂಗಳೂರು ಜಿಲ್ಲೆ. ಮುತ್ತಪ್ಪ ಬಸವಂತಪ್ಪ ದಾತನಾಳ, ಸಾಹಸ ಕಲಾವಿದ, ಧಾರವಾಡ ಜಿಲ್ಲೆ. ಚನಿಯಪ್ಪ ನಾಯ್ಕ, ಯಕ್ಷಗಾನ ವೇಷಧಾರಿ ಕಲಾವಿದ, ಕಾಸರಗೋಡು, ಕೇರಳ. ಶಾರದಮ್ಮ, ಸೋಬಾನೆ ಹಾಡುಗಾರ್ತಿ, ಚಿಕ್ಕಮಗಳೂರು ಜಿಲ್ಲೆ.</p>.<p>ಭಾರತಿಬಾಯಿ, ಲಂಬಾಣಿ ನೃತ್ಯ ಕಲಾವಿದೆ, ಬೀದರ್ ಜಿಲ್ಲೆ. ಬಿ.ಎಸ್. ಗೌಡ (ಬೀರಪ್ಪ ಶಿವು ಗೌಡ), ಯಕ್ಷಗಾನ ಕಲಾವಿದ, ಉತ್ತರ ಕನ್ನಡ ಜಿಲ್ಲೆ. ಡಾ. ಎಸ್. ರತ್ನಮ್ಮ, ಸೋಲಿಗ ಕಲಾವಿದೆ, ಚಾಮರಾಜನಗರ ಜಿಲ್ಲೆ. ಗಂಗಪ್ಪ ಮಹಾಲಿಂಗಪ್ಪ ಕರಡಿ, ಕರಡಿ ಮಜಲು ಕಲಾವಿದ, ಬಾಗಲಕೋಟೆ ಜಿಲ್ಲೆ. ಎಂ. ಬಸವರಾಜು, ಗೊರವ ಕುಣಿತ ಕಲಾವಿದ, ಬೆಂಗಳೂರು ಉತ್ತರ ಜಿಲ್ಲೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಕರ್ನಾಟಕ ಜಾನಪದ ಪರಿಷತ್ತು ಇಲ್ಲಿ ಏರ್ಪಡಿಸಿದ್ದ ‘ವಿದ್ಯಾರ್ಥಿ ಜಾನಪದ ಲೋಕೋತ್ಸವ’ದ ಕಡೆಯ ದಿನವಾದ ಭಾನುವಾರ 19 ಸಾಧಕರಿಗೆ ‘ಜಾನಪದ ಲೋಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಗಳು ಕನಿಷ್ಠ ₹10 ಸಾವಿರದಿಂದ ಗರಿಷ್ಠ ₹25 ಸಾವಿರದವರೆಗೆ ನಗದು ಹಾಗೂ ಫಲಕ ಒಳಗೊಂಡಿವೆ.</p>.<p><strong>ದತ್ತಿ ಪ್ರಶಸ್ತಿ ಪುರಸ್ಕೃತರು:</strong> </p><p>ನಾಡೋಜ ಎಚ್.ಎಲ್. ನಾಗೇಗೌಡ ಜಾನಪದ ಲೋಕಶ್ರೀ ಪ್ರಶಸ್ತಿ: ಪ್ರೊ. ಹಿ.ಶಿ. ರಾಮಚಂದ್ರೇಗೌಡ (ಮೈಸೂರು ಜಿಲ್ಲೆ), ಡಾ. ಜೀ.ಶಂ. ಪರಮಶಿವಯ್ಯ ಜಾನಪದ ಪ್ರಶಸ್ತಿ: ಪ್ರೊ. ಕೆ. ಚಿನ್ನಪ್ಪಗೌಡ (ದಕ್ಷಿಣ ಕನ್ನಡ). ನಾಡೋಜ ಡಾ. ಜಿ. ನಾರಾಯಣ ಜಾನಪದ ಲೋಕ ಪ್ರಶಸ್ತಿ: ಚಿಕ್ಕಣ್ಣ, (ತುಮಕೂರು). ಲಕ್ಷ್ಮಮ್ಮ ನಾಗೇಗೌಡ ಪ್ರಶಸ್ತಿ: ಛಾಯಾಗ್ರಾಹಕ ಡಾ. ಸಿರಿಗಂಧ ವಿ. ಶ್ರೀನಿವಾಸಮೂರ್ತಿ, ಬೆಂಗಳೂರು. ದೊಡ್ಡ ಆಲಹಳ್ಳಿ ಗೌರಮ್ಮ ಕೆಂಪೇಗೌಡ ಪ್ರಶಸ್ತಿ: ಪೂಜಾ ಕುಣಿತ ಕಲಾವಿದ ಶಿವಮಾದಯ್ಯ ಹಾಗೂ ಮೂಡಲಪಾಯ ಯಕ್ಷಗಾನ ಕಲಾವಿದ ಬೈರಪ್ಪ (ಗಂಗಣ್ಣ), ಬೆಂಗಳೂರು ದಕ್ಷಿಣ ಜಿಲ್ಲೆ. ಲೋಕ ಸರಸ್ವತಿ ಗ್ರಂಥ ಪ್ರಶಸ್ತಿ: ‘ಸ್ವಾತಂತ್ರ್ಯದ ಕಿಡಿಗಳು’ ಗ್ರಂಥಕ್ಕಾಗಿ ಲೇಖಕ ಹೂಲಿ ಶೇಖರ್, ಬೆಂಗಳೂರು.</p>.<p><strong>ಜಾನಪದ ಲೋಕ ಪ್ರಶಸ್ತಿ ಪುರಸ್ಕೃತರು:</strong> </p><p>ಚಿನ್ನಮ್ಮ, ಜೋಗುಳಪದ ಹಾಡುಗಾರ್ತಿ, ಚಾಮರಾಜನಗರ ಜಿಲ್ಲೆ. ದೇವರಾಜು, ಪೂಜಾ ಕುಣಿತ ಕಲಾವಿದ, ಮಂಡ್ಯ ಜಿಲ್ಲೆ. ನಾರಾಯಣಪ್ಪ ಮಾಡಶಿರಾವಾರ, ತತ್ವಪದ ಕಲಾವಿದ, ರಾಯಚೂರು ಜಿಲ್ಲೆ. ಎಂ. ತಂಬೂರಿ ಸಿದ್ದರಾಜು, ತಂಬೂರಿ ಕಲಾವಿದ, ಬೆಂಗಳೂರು ಜಿಲ್ಲೆ. ಮುತ್ತಪ್ಪ ಬಸವಂತಪ್ಪ ದಾತನಾಳ, ಸಾಹಸ ಕಲಾವಿದ, ಧಾರವಾಡ ಜಿಲ್ಲೆ. ಚನಿಯಪ್ಪ ನಾಯ್ಕ, ಯಕ್ಷಗಾನ ವೇಷಧಾರಿ ಕಲಾವಿದ, ಕಾಸರಗೋಡು, ಕೇರಳ. ಶಾರದಮ್ಮ, ಸೋಬಾನೆ ಹಾಡುಗಾರ್ತಿ, ಚಿಕ್ಕಮಗಳೂರು ಜಿಲ್ಲೆ.</p>.<p>ಭಾರತಿಬಾಯಿ, ಲಂಬಾಣಿ ನೃತ್ಯ ಕಲಾವಿದೆ, ಬೀದರ್ ಜಿಲ್ಲೆ. ಬಿ.ಎಸ್. ಗೌಡ (ಬೀರಪ್ಪ ಶಿವು ಗೌಡ), ಯಕ್ಷಗಾನ ಕಲಾವಿದ, ಉತ್ತರ ಕನ್ನಡ ಜಿಲ್ಲೆ. ಡಾ. ಎಸ್. ರತ್ನಮ್ಮ, ಸೋಲಿಗ ಕಲಾವಿದೆ, ಚಾಮರಾಜನಗರ ಜಿಲ್ಲೆ. ಗಂಗಪ್ಪ ಮಹಾಲಿಂಗಪ್ಪ ಕರಡಿ, ಕರಡಿ ಮಜಲು ಕಲಾವಿದ, ಬಾಗಲಕೋಟೆ ಜಿಲ್ಲೆ. ಎಂ. ಬಸವರಾಜು, ಗೊರವ ಕುಣಿತ ಕಲಾವಿದ, ಬೆಂಗಳೂರು ಉತ್ತರ ಜಿಲ್ಲೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>