ನಾನು ಮೈಷುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ಕೊಡಬೇಡಿ ಎಂದು ಹೇಳಲು ಮುಖ್ಯಮಂತ್ರಿ ಬಳಿ ಹೋಗಿದ್ದೆ. ರಾಮನಗರ ರೇಷ್ಮೆ ಮಾರುಕಟ್ಟೆ ವಿಚಾರವಾಗಿ ವಿಧಾನಸೌಧಕ್ಕೂ ಹೋಗಿದ್ದೆ. ಆದರೆ ವೈಯಕ್ತಿಕ ಕೆಲಸಕ್ಕಾಗಿ ಯಾವ ಸಿ.ಎಂ. ಹತ್ತಿರವೂ ಹೋಗಿಲ್ಲ. ಯಾರ ಬಳಿಯೂ ರಾಜಿ ಆಗಿಲ್ಲ. ಇಂತಹ ವ್ಯಕ್ತಿಗಳಿಂದ ನಾನು ರಾಜಕೀಯ ಕಲಿಯಬೇಕಿಲ್ಲ ಎಂದರು.