ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ ರಾಂಪುರ ಪ್ರಾಸ್ತಾವಿಕ ಮಾತನಾಡಿದರು. ತಾಲ್ಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಬಿ. ಚಲುವರಾಜು, ಜಿಲ್ಲಾ ಕಸಾಪ ಕಾರ್ಯದರ್ಶಿ ಸಿ. ರಾಜಶೇಖರ್, ಉದ್ಯಮಿ ಸಿ.ಎನ್. ರಘುನಂದನ್, ಕನಕಪುರ ತಾಲ್ಲೂಕು ಕಸಾಪ ಅಧ್ಯಕ್ಷ ಶಿವನಹಳ್ಳಿ ಶಿವಲಿಂಗಯ್ಯ, ಜಿಲ್ಲಾ ಕಸಾಪ ಸಂಚಾಲಕರಾದ ಲಕ್ಷ್ಮಿನಾರಾಯಣ, ಮಂಜೇಶ್ ಬಾಬು ಇದ್ದರು.