ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಜೆಜೆಎಂ ಹೆಸರಲ್ಲಿ ಹಣ ಲೂಟಿ; ತನಿಖೆಗೆ ಒತ್ತಾಯ

ಕೆಡಿಪಿ ಸಭೆಯಲ್ಲಿ ಜೆಜೆಎಂ ಕಾಮಗಾರಿ ಅವ್ಯವಸ್ಥೆ ಹಂಚಿಕೊಂಡ ಶಾಸಕರು
Published : 23 ಆಗಸ್ಟ್ 2024, 23:30 IST
Last Updated : 23 ಆಗಸ್ಟ್ 2024, 23:30 IST
ಫಾಲೋ ಮಾಡಿ
Comments
ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ರಾಮನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು
ಜಿಲ್ಲಾಸ್ಪತ್ರೆ ಸುಸಜ್ಜಿತ ಕಟ್ಟಡ ಹೊಂದಿದ್ದರೂ ಸಿಬ್ಬಂದಿ ಕೊರತೆ ಎದುರಿಸುತ್ತಿದೆ. ಉಸ್ತುವಾರಿ ಸಚಿವರು ಆಸ್ಪತ್ರೆಗೆ ಅಗತ್ಯವಿರುವ ಶುಶ್ರೂಷಕರು ಡಿ ಗ್ರೂಪ್ ಹಾಗೂ ಭದ್ರತಾ ಸಿಬ್ಬಂದಿ ಒದಗಿಸಬೇಕು.
– ಎಚ್‌.ಎ. ಇಕ್ಬಾಲ್ ಹುಸೇನ್ ಶಾಸಕ
ಜಿಲ್ಲೆಯಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಆನೆ ಕ್ಯಾಂಪ್ ತೆರೆಯುವುದೇ ಪರಿಹಾರ. ನಾಡಿಗೆ ಬರುವ ಆನೆಗಳನ್ನು ಹಿಡಿದು ವಾಪಸ್ ಕಾಡಿಗೆ ಬಿಡುವ ಬದಲು ಕ್ಯಾಂಪ್‌ನಲ್ಲಿ ಪಳಗಿಸಿದರೆ ಕಾಡಾನೆ ಹಾವಳಿ ನಿಲ್ಲಲಿದೆ
– ಎಸ್. ರವಿ ವಿಧಾನ ಪರಿಷತ್ ಸದಸ್ಯ
ಪೌತಿ ಖಾತೆ ಮಾಡಿಕೊಡುವುದಕ್ಕೆ ಸಂಬಂಧಿಸಿದಂತೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಅಭಿಯಾನ ಮಾಡಲಾಗುವುದು
– ಯಶವಂತ್ ವಿ. ಗುರುಕರ್ ಜಿಲ್ಲಾಧಿಕಾರಿ
ಒಣ ತ್ಯಾಜ್ಯ ನಿರ್ವಹಣೆಗೆ ಜಿಲ್ಲೆಯ ವಿವಿಧೆಡೆ ಎಂಆರ್‌ಎಫ್ ಘಟಕಗಳನ್ನು ತೆರೆಯಲಾಗುವುದು. ಇದರಿಂದ ನಗರ ಮತ್ತು ಪಟ್ಟಣದ ಮಟ್ಟದಲ್ಲಿ ಕಸ ವಿಲೇವಾರಿ ಸಮಸ್ಯೆ ಪರಿಹಾರ ಸಿಗಲಿದೆ
– ದಿಗ್ವಿಜಯ್ ಬೋಡ್ಕೆ ಸಿಇಒ ಜಿಲ್ಲಾ ಪಂಚಾಯಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT