ಮುಖ್ಯ ಶಿಕ್ಷಕ ರಂಜನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಕುಸುಮಲತಾ, ಶಾಲಾ ಆಡಳಿತಾಧಿಕಾರಿ ಎಂ.ಹೇಮಾವತಿ, ಆರೋಗ್ಯಾಧಿಕಾರಿ ಸಿದ್ದರಾಮು, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಣ್ಣ, ಅಕ್ಷರ ದಾಸೋಹ ಸಹ ನಿರ್ದೇಶಕ ಸಿದ್ದರಾಜು, ಶಿಕ್ಷಣ ಸಮಯೋಜಕ ರಾಜಶೇಖರ್, ದೈಹಿಕ ಶಿಕ್ಷಕ ಪ್ರದೀಪ್ ಕುಮಾರ್, ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.