<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಬೆಂಗಳೂರು ವಿಜಯನಗರ ಕ್ಷೇತ್ರದ ಶಾಸಕ ಕೃಷ್ಣಪ್ಪ, ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ₹34 ಲಕ್ಷ ವೆಚ್ಚದಲ್ಲಿ ನೂತನ ರಥವನ್ನು ಸಮರ್ಪಣೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ಪ್ರಿಯಕೃಷ್ಣ ಬೆಂಗಳೂರಿನ ತಮ್ಮ ನಿವಾಸದಲ್ಲಿ ದೇವಸ್ಥಾನದ ಮೇಲುಸ್ತುವಾರಿ ಸಮಿತಿಗೆ ₹20 ಲಕ್ಷದ ಚೆಕ್ ವಿತರಿಸಿದರು.<br> ಈ ಹಿಂದೆ ನೂತನ ರಥಕ್ಕೆ ಮೊದಲ ಕಂತು ₹14 ಲಕ್ಷದ ಚೆಕ್ ನೀಡಿದ್ದರು. ಈಗ ರಥದ ಕೆಲಸ ಮುಕ್ತಾಯ ಹಂತದಲ್ಲಿದ್ದು, ಉಳಿದ ₹20 ಲಕ್ಷದ ಚೆಕ್ ನೀಡಿದರು.</p>.<p>ದೇವಸ್ಥಾನದ ಅರ್ಚಕರಾದ ಶರತ್ ಕುಮಾರ್, ರವೀಂದ್ರ ಕುಮಾರ್, ಅನಿಲ್ ಹಾಗೂ ದೇವಸ್ಥಾನ ಉಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ವಿ.ಬಿ.ಚಂದ್ರು, ಪದಾಧಿಕಾರಿಗಳು ಚೆಕ್ ಅನ್ನು ಸ್ವೀಕರಿಸಿದರು. ಬೆಂಗಳೂರು ನಗರದ ಮುಖಂಡರಾದ ರವಿರಾಜ್, ಅಕ್ಷಯ್, ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಬೆಂಗಳೂರು ವಿಜಯನಗರ ಕ್ಷೇತ್ರದ ಶಾಸಕ ಕೃಷ್ಣಪ್ಪ, ಗೋವಿಂದರಾಜನಗರ ಕ್ಷೇತ್ರದ ಶಾಸಕ ಪ್ರಿಯಕೃಷ್ಣ ₹34 ಲಕ್ಷ ವೆಚ್ಚದಲ್ಲಿ ನೂತನ ರಥವನ್ನು ಸಮರ್ಪಣೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ಪ್ರಿಯಕೃಷ್ಣ ಬೆಂಗಳೂರಿನ ತಮ್ಮ ನಿವಾಸದಲ್ಲಿ ದೇವಸ್ಥಾನದ ಮೇಲುಸ್ತುವಾರಿ ಸಮಿತಿಗೆ ₹20 ಲಕ್ಷದ ಚೆಕ್ ವಿತರಿಸಿದರು.<br> ಈ ಹಿಂದೆ ನೂತನ ರಥಕ್ಕೆ ಮೊದಲ ಕಂತು ₹14 ಲಕ್ಷದ ಚೆಕ್ ನೀಡಿದ್ದರು. ಈಗ ರಥದ ಕೆಲಸ ಮುಕ್ತಾಯ ಹಂತದಲ್ಲಿದ್ದು, ಉಳಿದ ₹20 ಲಕ್ಷದ ಚೆಕ್ ನೀಡಿದರು.</p>.<p>ದೇವಸ್ಥಾನದ ಅರ್ಚಕರಾದ ಶರತ್ ಕುಮಾರ್, ರವೀಂದ್ರ ಕುಮಾರ್, ಅನಿಲ್ ಹಾಗೂ ದೇವಸ್ಥಾನ ಉಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ವಿ.ಬಿ.ಚಂದ್ರು, ಪದಾಧಿಕಾರಿಗಳು ಚೆಕ್ ಅನ್ನು ಸ್ವೀಕರಿಸಿದರು. ಬೆಂಗಳೂರು ನಗರದ ಮುಖಂಡರಾದ ರವಿರಾಜ್, ಅಕ್ಷಯ್, ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>