ಅಂಧರ ಶಾಲೆಯ ನಿವೃತ್ತ ಸಂಗೀತ ಶಿಕ್ಷಕ ಅಪ್ಪಾಜಿ ಅವರನ್ನು ಸನ್ಮಾನಿಸಲಾಯಿತು. ಯಲಿಯೂರು ರಾಜು, ಮತ್ತೀಕೆರೆ ಚೆಲುವರಾಜು, ದೇ. ನಾರಾಯಣಸ್ವಾಮಿ, ಮೇದರದೊಡ್ಡಿ ಹನುಮಂತು, ಸೀಬನಹಳ್ಳಿ ಪಿ. ಸ್ವಾಮಿ, ಕಿರಣ್ ರಾಜ್ ತುಂಬೇನಹಳ್ಳಿ ಕವನ ವಾಚನ ಮಾಡಿದರು. ಗೋವಿಂದಹಳ್ಳಿ ಶಿವಣ್ಣ ಹಾಡಿದರು. ಶಂಕರ್ ಬಾಬು ಮಿಮಿಕ್ರಿ ನಡೆಸಿಕೊಟ್ಟರು.