ಇದೇ ಸಂದರ್ಭದಲ್ಲಿ ರುದ್ರಭೂಮಿ ಕಾವಲುಗಾರರನ್ನು ಸನ್ಮಾನಿಸಲಾಯಿತು. ದಾನಿ ಡಿ. ನರೇಂದ್ರ, ಬಿಜೆಪಿ ಜಿಲ್ಲಾ ಖಜಾಂಚಿ ಮಲ್ಲೇಶ್, ಜಿಲ್ಲಾ ಮಾಧ್ಯಮ ಚಂದ್ರಶೇಖರ ರೆಡ್ಡಿ, ನಗರ ಮಂಡಲ ಅಧ್ಯಕ್ಷ ಪಿ. ಶಿವಾನಂದ, ಪ್ರಧಾನ ಕಾರ್ಯದರ್ಶಿ ಜೆ. ದರ್ಶನ್, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಬರಿ, ನಗರ ಯುವ ಮೋರ್ಚಾ ಅಧ್ಯಕ್ಷ ಲೋಕೇಶ್, ರಂಗಸ್ವಾಮಿ ಇದ್ದರು.