ಪುರಸಭೆ ಅಧ್ಯಕ್ಷೆ ವೆಂಕಟೇಶಮ್ಮ ರಾಮಕೃಷ್ಣಯ್ಯ, ಕರೇನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಕೆ.ಟಿ.ಶ್ರೀನಿವಾಸಯ್ಯ ಮಾತನಾಡಿದರು. ಪುರಸಭೆ ಉಪಾಧ್ಯಕ್ಷೆ ಲಕ್ಷ್ಮಿದೇವಿ ರವಿಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಉಮೇಶ್, ಸದಸ್ಯರಾದ ಬೋರೆಗೌಡ, ದೇವರಾಜು, ಲೋಕೇಶ್, ವೈ.ರಮೇಶ್, ಸಂತೋಷ್, ಶಿವಕುಮಾರ್, ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷ ಮಂಜು, ನಿರ್ದೇಶಕರಾದ ಶ್ರೀನಿವಾಸಯ್ಯ, ಚಂದ್ರಶೇಖರ್, ಶಿವರಾಮ್, ನಾಗರಾಜು, ಕಮಲಮ್ಮ, ಸಾಕಮ್ಮ, ಲಕ್ಷ್ಮಮ್ಮ, ಕಾರ್ಯದರ್ಶಿ ತಿಮ್ಮಯ್ಯ(ಪಟೇಲ್), ಬಮೂಲ್ ರಾಮನಗರ ಉಪವಿಭಾಗದ ವ್ಯವಸ್ಥಾಪಕ ಡಾ.ಶಿವಶಂಕರ್, ಮುಖಂಡರಾದ ಇಟ್ಟಮಡು ಸೋಮಣ್ಣ, ನಾಗೇಶ್ ಇದ್ದರು.